Sunday, September 8, 2024

kazakhstan president

‘ಪ್ರತಿಭಟನಾಕಾರರಿಗೆ ಗುಂಡಿಕ್ಕಿಬಿಡಿ’: ಅಷ್ಟಕ್ಕೂ ಯಾವ ಪ್ರೊಟೆಸ್ಟ್..? ಎಲ್ಲಿ ನಡೀತಿದೆ..?

ನಮ್ಮ ನಮ್ಮ ಹಕ್ಕುಗಳನ್ನು ಪಡೆಯಲು ಜನ ಪ್ರತಿಭಟನೆಯನ್ನ ನಡೆಸುತ್ತಾರೆ. ಕೆಲ ಪ್ರತಿಭಟನೆಗಳಿಗೆ ಗೆಲುವು ಸಿಗತ್ತೆ. ಕೆಲವೊಂದಕ್ಕೆ ಸಿಗಲ್ಲ. ಅದೇ ರೀತಿ ಖಜಕಿಸ್ತಾನದ ಜನ ತಮ್ಮ ಹಕ್ಕಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ತೀವ್ರವಾಗಿದ್ದು, ಅವರನ್ನೆಲ್ಲ ಗುಂಡಿಕ್ಕಿಬಿಡಿ ಎಂದು ಅಲ್ಲಿನ ಅಧ್ಯಕ್ಷರಾದ ಕಾಸಿಮ್ ಆದೇಶ ಹೊರಡಿಸಿದ್ದಾರೆ. ಖಜಕಿಸ್ತಾನದ ಜನ, ಇಂಧನ ಬೆಲೆ ಏರುತ್ತಿರುವುದರ ವಿರುದ್ಧ ಪ್ರತಿಭಟನೆ ನಡೆಸಿ, ಇಂಧನ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img