Saturday, February 14, 2026

kazakhstan president

‘ಪ್ರತಿಭಟನಾಕಾರರಿಗೆ ಗುಂಡಿಕ್ಕಿಬಿಡಿ’: ಅಷ್ಟಕ್ಕೂ ಯಾವ ಪ್ರೊಟೆಸ್ಟ್..? ಎಲ್ಲಿ ನಡೀತಿದೆ..?

ನಮ್ಮ ನಮ್ಮ ಹಕ್ಕುಗಳನ್ನು ಪಡೆಯಲು ಜನ ಪ್ರತಿಭಟನೆಯನ್ನ ನಡೆಸುತ್ತಾರೆ. ಕೆಲ ಪ್ರತಿಭಟನೆಗಳಿಗೆ ಗೆಲುವು ಸಿಗತ್ತೆ. ಕೆಲವೊಂದಕ್ಕೆ ಸಿಗಲ್ಲ. ಅದೇ ರೀತಿ ಖಜಕಿಸ್ತಾನದ ಜನ ತಮ್ಮ ಹಕ್ಕಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ತೀವ್ರವಾಗಿದ್ದು, ಅವರನ್ನೆಲ್ಲ ಗುಂಡಿಕ್ಕಿಬಿಡಿ ಎಂದು ಅಲ್ಲಿನ ಅಧ್ಯಕ್ಷರಾದ ಕಾಸಿಮ್ ಆದೇಶ ಹೊರಡಿಸಿದ್ದಾರೆ. ಖಜಕಿಸ್ತಾನದ ಜನ, ಇಂಧನ ಬೆಲೆ ಏರುತ್ತಿರುವುದರ ವಿರುದ್ಧ ಪ್ರತಿಭಟನೆ ನಡೆಸಿ, ಇಂಧನ...
- Advertisement -spot_img

Latest News

ಕಾಂಗ್ರೆಸ್ ಅಭ್ಯರ್ಥಿಗೆ ಶಾಕ್; ಯತ್ನಾಳ್‌ಗೆ ಸುಪ್ರೀಂ ಕ್ಲೀನ್ ಚಿಟ್!

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
- Advertisement -spot_img