ಬೆಂಗಳೂರು: ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಭಾಗ್ಯ ದೊರೆತಿದೆ ಹಾಗಾಗಿ ಮಹಿಳೆಯರು ಗುಂಪು ಗುಂಪಾಗಿ ತೀರ್ಥ ಕ್ಷೇತ್ರಗಳಿಗೆ ತೆರಳುತ್ತಿದ್ದಾರೆ ಇದರಿಂದಾಗಿ ದೇವಸ್ಥಾನಗಳಲ್ಲಿ ಕಾಣಿಕೆ ಹುಂಡಿಗಳು ತುಂಬಿ ತುಳುಕುತ್ತಿವೆ. ಇದು ಸಂತೋಷದ ವಿಚಾರವೇ, ಆದರೆ ಇಲ್ಲಿ ಇನ್ನೊಂದು ತಲೆನೋವು ಎದುರಾಗಿದೆ ಅದೇನೆಂದರೆ ಆಸ್ಪತ್ರೆಗಳ್ಲಲಿ ಸ್ಥಳಾವಕಾಶದ ಕೊರತೆ.
ಹೌದು ಸ್ನೇಹಿತರೆ ಮಹಿಳೆಯರಿಗೆ ಉಚಿತ ಪ್ರಯಾಣವೆಂದು...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...