Kolara News : ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಟೊಮ್ಯಾಟೊ ಬೆಳೆಗಳು ಸರಿಯಾಗಿ ಬರುತ್ತಿಲ್ಲ. ಇದಕ್ಕೆ ಮುಖ್ಯ ಕಾರಣ ಕೆಸಿ ವ್ಯಾಲಿ ಯೋಜನೆ. ಟೊಮ್ಯಾಟೊ ಬೆಳೆಗೆ ಆಂಧ್ರದಲ್ಲಿ, ತಮಿಳುನಾಡಿನಲ್ಲಿ ಯಾವುದೇ ಎಫೆಕ್ಟ್ ಆಗುತ್ತಿಲ್ಲ. ಆದ್ರೆ ಕೇವಲ ಕೋಲಾರ-ಚಿಕ್ಕಬಳ್ಳಾಪುರದಲ್ಲಿ ಮಾತ್ರ ಏಕೆ ಆಗುತ್ತಿದೆ? ಎಂದು ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಪ್ರಶ್ನಿಸಿದರು.
ಈಗ ಎಲ್ಲೆಡೆ ಟೊಮ್ಯಾಟೊ ಬೆಲೆ ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...