Friday, April 24, 2026

#kc valley

Manjunath : ಕೆಸಿ ವ್ಯಾಲಿ ಯೋಜನೆ ಬಗ್ಗೆ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ಜೆಡಿಎಸ್ ಶಾಸಕ

Kolara News : ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಟೊಮ್ಯಾಟೊ ಬೆಳೆಗಳು ಸರಿಯಾಗಿ ಬರುತ್ತಿಲ್ಲ. ಇದಕ್ಕೆ ಮುಖ್ಯ ಕಾರಣ ಕೆಸಿ ವ್ಯಾಲಿ ಯೋಜನೆ. ಟೊಮ್ಯಾಟೊ ಬೆಳೆಗೆ ಆಂಧ್ರದಲ್ಲಿ, ತಮಿಳುನಾಡಿನಲ್ಲಿ ಯಾವುದೇ ಎಫೆಕ್ಟ್‌ ಆಗುತ್ತಿಲ್ಲ. ಆದ್ರೆ ಕೇವಲ ಕೋಲಾರ-ಚಿಕ್ಕಬಳ್ಳಾಪುರದಲ್ಲಿ ಮಾತ್ರ ಏಕೆ ಆಗುತ್ತಿದೆ? ಎಂದು ಮುಳಬಾಗಿಲು ಕ್ಷೇತ್ರದ ಜೆಡಿಎಸ್  ಶಾಸಕ ಸಮೃದ್ಧಿ ಮಂಜುನಾಥ್ ಪ್ರಶ್ನಿಸಿದರು. ಈಗ ಎಲ್ಲೆಡೆ ಟೊಮ್ಯಾಟೊ ಬೆಲೆ ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img