Friday, May 1, 2026

KCR

ತೆಲಂಗಾಣ ಸರ್ಕಾರ ನೋಡಿ ಎಲ್ಲರೂ ಕಲಿಯ ಬೇಕು..!

ಕರ್ನಾಟಕ ಟಿವಿ : ಬಹುತೇಕ ರಾಜ್ಯಗಳು ವಲಸಿಗರನ್ನ ತಮ್ಮರಾಜ್ಯಗಳಿಗೆ ವಾಪಸ್ ಕಳುಹಿಸುತ್ತಿವೆ. ಪ ಬಂಗಾಳ, ಒಡಿಶಾ  ರಾಜ್ಯಗಳು ತಮ್ಮವರನ್ನೇ ಮನೆಗೆ ಸೇರಿಸಿಕೊಳ್ತಿಲ್ಲ.. ಇಂಥಹ ಸಂದರ್ಭದಲ್ಲಿ ತೆಲಂಗಾಣ ಸರ್ಕಾರ ಶ್ರಮಿಕ್ ಸ್ಪೆಷಲ್ ರೈಲಿಗೆ ಹಣ ನೀಡಿ ಬಿಹಾರದಿಂದ 225 ಕಾರ್ಮಿಕರನ್ನ ಕರೆಸಿಕೊಂಡಿದೆ. ರೈಸ್ ಮಿಲ್ ಗಳಲ್ಲಿ ಕೆಲಸ ಮಾಡಲು ಕಾರ್ಮಿಕರ ಕೊರತೆಯಾಗಿತ್ತು. ಬಿಹಾರದಿಂದ 225 ಕಾರ್ಮಿಕರಿಗೆ...

ಸಿಎಂ ಮಕ್ಕಳಿಗೆ ಅದ್ಯಾವ ಶಾಪ- ಎಲೆಕ್ಷನ್ ನಲ್ಲಿ ಸೋತಿದ್ದ್ಯಾಕೆ…?

ಈ ಬಾರಿ ನಡೆದ ಚುನಾವಣೆಯಲ್ಲಿ ತಮ್ಮ ಮಕ್ಕಳನ್ನು ಅಖಾಡಕ್ಕಿಳಿಸೋ ಮೂಲಕ ತಮ್ಮ ಶಕ್ತಿ ಏನು ಅನ್ನೋದನ್ನ ಸಾಬೀತುಪಡಿಸಲು ಹೊರಟಿದ್ದ ನಾಲ್ಕು ರಾಜ್ಯಗಳ ಸಿಎಂಗಳಿಗೆ ತೀವ್ರ ಮುಖಭಂಗವಾಗಿದೆ. ಹೌದು, ನಾನು ಈಗಾಗಲೇ ಸಿಎಂ ಆಗಿದ್ದೀನಿ, ನನಗೆ ರಾಜ್ಯದ ಎಲ್ಲಾ ಮತದಾರರು ಸಪೋರ್ಟ್ ಮಾಡ್ತಾರೆ ಬಿಡಿ ಅಂತ ತಮ್ಮ ಮಕ್ಕಳನ್ನು ಚುನಾವಣಾ ಅಖಾಡಕ್ಕಿಳಿಸಿದ್ದ  ಸಿಎಂಗಳು ಮುಜುಗರಕ್ಕೀಡಾಗಿದ್ದಾರೆ. ಹೌದು ರಾಜ್ಯದಲ್ಲಿ ಸಿಎಂ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img