Friday, August 7, 2026

KCR telangana cm

ಮೋದಿ ಸರ್ವಪಕ್ಷ ಸಭೆ- ಹಲವಾರು ನಾಯಕರು ಗೈರು..!

ದೆಹಲಿ: ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸೋ ಉದ್ದೇಶದಿಂದ ಇಂದು ಪ್ರಧಾನಿ ನರೇಂದ್ರ ಮೋದಿ ಒಂದು 'ರಾಷ್ಟ್ರ ಒಂದು ಚುನಾವಣೆ' ಸಂವಾದಕ್ಕೆ ಸರ್ವಪಕ್ಷ ಸಭೆ ನಡೆಸಿದ್ದಾರೆ. ಪದೇ ಪದೇ ಚುನಾವಣೆಗಳು ನಡೆಯೋದ್ರಿಂದ ಸರ್ಕಾರದ ಹಣ ವ್ಯರ್ಥವಾಗೋದಲ್ಲದೆ ದೇಶದ ಅಭಿವೃದ್ಧಿ ದೃಷ್ಟಿಯಿಂದ ಮಾರಕ ಅನ್ನೋದು ಪ್ರಧಾನಿ ಮೋದಿ ಅಭಿಪ್ರಾಯ. ಈ ನಿಟ್ಟಿನಲ್ಲಿ ಚರ್ಚೆ ನಡೆಸಲು...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img