Saturday, September 19, 2026

KCR

ತೆಲಂಗಾಣ ಸರ್ಕಾರ ನೋಡಿ ಎಲ್ಲರೂ ಕಲಿಯ ಬೇಕು..!

ಕರ್ನಾಟಕ ಟಿವಿ : ಬಹುತೇಕ ರಾಜ್ಯಗಳು ವಲಸಿಗರನ್ನ ತಮ್ಮರಾಜ್ಯಗಳಿಗೆ ವಾಪಸ್ ಕಳುಹಿಸುತ್ತಿವೆ. ಪ ಬಂಗಾಳ, ಒಡಿಶಾ  ರಾಜ್ಯಗಳು ತಮ್ಮವರನ್ನೇ ಮನೆಗೆ ಸೇರಿಸಿಕೊಳ್ತಿಲ್ಲ.. ಇಂಥಹ ಸಂದರ್ಭದಲ್ಲಿ ತೆಲಂಗಾಣ ಸರ್ಕಾರ ಶ್ರಮಿಕ್ ಸ್ಪೆಷಲ್ ರೈಲಿಗೆ ಹಣ ನೀಡಿ ಬಿಹಾರದಿಂದ 225 ಕಾರ್ಮಿಕರನ್ನ ಕರೆಸಿಕೊಂಡಿದೆ. ರೈಸ್ ಮಿಲ್ ಗಳಲ್ಲಿ ಕೆಲಸ ಮಾಡಲು ಕಾರ್ಮಿಕರ ಕೊರತೆಯಾಗಿತ್ತು. ಬಿಹಾರದಿಂದ 225 ಕಾರ್ಮಿಕರಿಗೆ...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img