Tuesday, March 18, 2025

kcvalley

KC Valley Project-ಕೆ.ಸಿ ವ್ಯಾಲಿ ಬಗ್ಗೆ ಆರೋಪ ಕುರಿತು ಶಾಸಕ ಕೊತ್ತೂರು ಮಂಜುನಾಥ್ ಪ್ರತಿಕ್ರಿಯೆ.

ಕೋಲಾರ.ಕೆಸಿ ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯ ಅಂತರ್ಜಲ ವಿಷವಾಗುತ್ತಿದೆ ಎಂದು  ಮುಳಬಾಗಿಲು ಶಾಸಕ ಸಂಮೃದ್ದಿ ಮಂಜುನಾಥ್  ಆರೋಪ ಕುರಿತು, ಕೋಲಾರದ ಶಾಸಕರ ಕೊತ್ತೂರು ಜಿ ಮಂಜುನಾಥ್ ಪ್ರತಿಕ್ರಿಯೆ  ನೀಡಿದ್ದಾರೆ. ಎರಡು ಬಾರಿ ಶುದ್ದೀಕರಿಸಿ ಕೋಲಾರ‌ ಜಿಲ್ಲೆಯ ಕೆಸಿ ವ್ಯಾಲಿ ಯೋಜನೆ ಮೂಲಕ ನೀರು ಹರಿಸಲಾಗ್ತಿದೆ, ಇದೆ ಕೆಸಿ ವ್ಯಾಲಿ ನೀರು ಶುದ್ದಿಕರಿಸದೇ ತಮಿಳು ನಾಡಿಗೆ ಹರಿಯುತ್ತಿದೆ...
- Advertisement -spot_img

Latest News

ಗೂಗಲ್ ಪೇ, ಫೋನ್‌ ಪೇ ಬಳಕೆದಾರರೇ ಗಮನಿಸಿ, ಏ.1ರಿಂದ ಹೊಸ ನಿಯಮ ಜಾರಿ

News: ಗೂಗಲ್ ಪೇ, ಫೋನ್‌ ಪೇ ಬಳಕೆದಾರಿಗೆ ಏಪ್ರಿಲ್ 1ರಿಂದ ಹೊಸ ರೂಲ್ಸ್ ಜಾರಿಯಾಗಲಿದೆ. ಭಾರತ ರಾಷ್ಟ್ರೀಯ ಪಾವತಿ ನಿಗಮದಿಂದ ಈ ನಿಯಮಗಳು ಜಾರಿಗೆ ಬರಲಿದ್ದು,...
- Advertisement -spot_img