Tuesday, July 28, 2026

kcvalley

KC Valley Project-ಕೆ.ಸಿ ವ್ಯಾಲಿ ಬಗ್ಗೆ ಆರೋಪ ಕುರಿತು ಶಾಸಕ ಕೊತ್ತೂರು ಮಂಜುನಾಥ್ ಪ್ರತಿಕ್ರಿಯೆ.

ಕೋಲಾರ.ಕೆಸಿ ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯ ಅಂತರ್ಜಲ ವಿಷವಾಗುತ್ತಿದೆ ಎಂದು  ಮುಳಬಾಗಿಲು ಶಾಸಕ ಸಂಮೃದ್ದಿ ಮಂಜುನಾಥ್  ಆರೋಪ ಕುರಿತು, ಕೋಲಾರದ ಶಾಸಕರ ಕೊತ್ತೂರು ಜಿ ಮಂಜುನಾಥ್ ಪ್ರತಿಕ್ರಿಯೆ  ನೀಡಿದ್ದಾರೆ. ಎರಡು ಬಾರಿ ಶುದ್ದೀಕರಿಸಿ ಕೋಲಾರ‌ ಜಿಲ್ಲೆಯ ಕೆಸಿ ವ್ಯಾಲಿ ಯೋಜನೆ ಮೂಲಕ ನೀರು ಹರಿಸಲಾಗ್ತಿದೆ, ಇದೆ ಕೆಸಿ ವ್ಯಾಲಿ ನೀರು ಶುದ್ದಿಕರಿಸದೇ ತಮಿಳು ನಾಡಿಗೆ ಹರಿಯುತ್ತಿದೆ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img