Tuesday, December 23, 2025

KDP Meeting

ಕೆಡಿಪಿ ಸಭೆಗೆ ಜೆಡಿಎಸ್ ಶಾಸಕರು ಗೈರು

ಮಂಡ್ಯ: 6 ತಿಂಗಳ ಬಳಿಕ ಜಿಲ್ಲಾ ಮಟ್ಟದ ಕೆಡಿಪಿ ಸಭೆ ನಡೆಯಿತು. ಸಚಿವ ಕೆ.ಗೋಪಾಲಯ್ಯ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು,ಜಿಲ್ಲಾ ಪಂಚಾಯತಿ ಕಾವೇರಿ ಸಭಾಂಗಣದಲ್ಲಿ ಸಭೆಯನ್ನು ನಡೆಸಲಾಗಿತ್ತು. ಚರ್ಮಗಂಟು ರೋಗಕ್ಕೆ ಸೂಕ್ತ ಚಿಕಿತ್ಸೆ ಒದಗಿಸಿ: ಕೆ.ಗೋಪಾಲಯ್ಯ ಸಭೆಗೆ ಜಿಲ್ಲೆಯ ಜೆಡಿಎಸ್ ಶಾಸಕರು ಗೈರುಹಾಜರಾಗಿದ್ದರು. ಕೆಡಿಪಿ ಸಭೆ ಕರೆಯದ ಸಚಿವರ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ  ಶಾಸಕರು...

ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ : ಸಚಿವ ಕೆ. ಗೋಪಾಲಯ್ಯ

ಮಂಡ್ಯ: ಪಾಂಡವಪುರ ತಾಲ್ಲೂಕಿನ ಕಟ್ಟೇರಿಯಲ್ಲಿರುವ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ವಿರುದ್ಧ ಸೂಕ್ತ ಶಿಸ್ತು ಕ್ರಮ ವಹಿಸುವಂತೆ ಹಾಗೂ ಯಾವುದೇ ಸಾಕ್ಷಿ ನಾಶವಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದರು. ಹೊಸ ವರ್ಷಕ್ಕೆ ಮಹಿಳೆಯರಿಗೆ ಪ್ರತ್ಯೇಕ “ಆಯುಷ್ಮತಿ ಕ್ಲಿನಿಕ್’: ಸಚಿವ ಡಾ. ಕೆ. ಸುಧಾಕರ್ ಮಂಡ್ಯ ಜಿಲ್ಲಾ ಪಂಚಾಯತ್ ನಲ್ಲಿ...

ನಾನಾ..? – ನೀನಾ..?: ಕೆಡಿಪಿ ಸಭೆಯಲ್ಲಿ ಪ್ರೀತಂಗೌಡ ಮತ್ತು ಮಾಜಿ ಸಚಿವ ರೇವಣ್ಣ ಮಾತಿನ ಜಟಾಪಟಿ..

https://youtu.be/L1rkfcrVJbE ಹಾಸನ: ಹಾಸನದ ಕೆಡಿಪಿ ಸಭೆಯಲ್ಲಿ ವಾಗ್ವಾದ ನಡೆದಿದ್ದು, ಶಾಸಕ ಪ್ರೀತಂಗೌಡ - ಮಾಜಿ ಸಚಿವ ರೇವಣ್ಣ ಟಾಕ್ ಫೈಟ್ ಮಾಡಿದ್ದಾರೆ. ಹಾಸನದ ಚನ್ನಪಟ್ಟಣ ಕೆರೆ ಅಭಿವೃದ್ಧಿ ವಿಚಾರದ ಬಗ್ಗೆ ಮಾತಾಡುವಾಗ ವಾಗ್ವಾದ ಶುರುವಾಗಿದ್ದು, ಕೆರೆಗೆ ಅಭಿವೃದ್ಧಿಗೆ 144.ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಯೋಜನೆ ಆಗಿತ್ತು. ಈ ಯೋಜನೆ ಬದಲಾಯಿಸಲಾಗಿದೆ ಎಂದು ರೇವಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೈಲಿನ ಖೈದಿಗಳ...

RAICHUR : ಉಕ್ರೇನ್ ನಿಂದ ಭಾರತಕ್ಕೆ ಕರೆತರುವ ವ್ಯವಸ್ಥೆ ಮಾಡಲಾಗ್ತಿದೆ..!

ರಾಯಚೂರು (Raichur) ಉಕ್ರೇನ್ ನಲ್ಲಿ ರಾಜ್ಯದ ವಿದ್ಯಾರ್ಥಿ ನವೀನ್ (Nveen) ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್ಲಿದ್ದ ಉಳಿದ ವಿದ್ಯಾರ್ಥಿಗಳು ಅಕ್ಷರಶಃ ಬೆಚ್ಚಿಬಿದ್ದಿದ್ರು. ನಿನ್ನೆ ತುರ್ತು ಸಂದೇಶ ಹಿನ್ನೆಲೆ ಉಕ್ರೇನ್ ನಲ್ಲಿದ್ದ ಆ ಜಿಲ್ಲೆಯ ‌ಎಲ್ಲ ವಿದ್ಯಾರ್ಥಿಗಳು, ಉಕ್ರೇನ್ ಗಡಿ ದಾಟಿ, ಪ್ರಾಣ ಉಳಿಸಿ ಕೊಂಡಿದ್ದಾರೆ. ಇತ್ತ ಕೆಡಿಪಿ ಮೀಟಿಂಗ್ (KDP Meeting) ನಲ್ಲಿ ಉಕ್ರೇನ್...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img