Friday, March 6, 2026

ke pete

ಕೊರೊನಾಗೆ ಸಾವು ಎಂದು ಸುಳ್ಳು ಸುದ್ದಿ – ಯುವಕನ ಬಂಧನ

ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿಯ ಹಕ್ಕಿಮಂಚನಹಳ್ಳಿ  ಗ್ರಾಮದ ಸುನಿಲ್(20) ಕರೋನಾದಿಂದ ಸತ್ತಿದ್ದಾನೆ ಎಂದು ಸುಳ್ಳು ಸುದ್ದಿಯನ್ನು ಟಿವಿ 9 ವಾಹಿನಿಯಲ್ಲಿ ಪ್ರಸಾರವಾಗಿರುವಂತೆ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಅಂಬಿಗರಹಳ್ಳಿಯ ಯುವಕ  ಮುತ್ತುರಾಜ್ (19)ನನ್ನು ಪಟ್ಟಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡರು...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img