ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿಯ ಹಕ್ಕಿಮಂಚನಹಳ್ಳಿ ಗ್ರಾಮದ ಸುನಿಲ್(20) ಕರೋನಾದಿಂದ ಸತ್ತಿದ್ದಾನೆ ಎಂದು ಸುಳ್ಳು ಸುದ್ದಿಯನ್ನು ಟಿವಿ 9 ವಾಹಿನಿಯಲ್ಲಿ ಪ್ರಸಾರವಾಗಿರುವಂತೆ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಅಂಬಿಗರಹಳ್ಳಿಯ ಯುವಕ ಮುತ್ತುರಾಜ್ (19)ನನ್ನು ಪಟ್ಟಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡರು...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...