Tuesday, March 17, 2026

ke pete

ಕೊರೊನಾಗೆ ಸಾವು ಎಂದು ಸುಳ್ಳು ಸುದ್ದಿ – ಯುವಕನ ಬಂಧನ

ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿಯ ಹಕ್ಕಿಮಂಚನಹಳ್ಳಿ  ಗ್ರಾಮದ ಸುನಿಲ್(20) ಕರೋನಾದಿಂದ ಸತ್ತಿದ್ದಾನೆ ಎಂದು ಸುಳ್ಳು ಸುದ್ದಿಯನ್ನು ಟಿವಿ 9 ವಾಹಿನಿಯಲ್ಲಿ ಪ್ರಸಾರವಾಗಿರುವಂತೆ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಅಂಬಿಗರಹಳ್ಳಿಯ ಯುವಕ  ಮುತ್ತುರಾಜ್ (19)ನನ್ನು ಪಟ್ಟಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡರು...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img