Sunday, September 13, 2026

ke pete

ಕೊರೊನಾಗೆ ಸಾವು ಎಂದು ಸುಳ್ಳು ಸುದ್ದಿ – ಯುವಕನ ಬಂಧನ

ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿಯ ಹಕ್ಕಿಮಂಚನಹಳ್ಳಿ  ಗ್ರಾಮದ ಸುನಿಲ್(20) ಕರೋನಾದಿಂದ ಸತ್ತಿದ್ದಾನೆ ಎಂದು ಸುಳ್ಳು ಸುದ್ದಿಯನ್ನು ಟಿವಿ 9 ವಾಹಿನಿಯಲ್ಲಿ ಪ್ರಸಾರವಾಗಿರುವಂತೆ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಅಂಬಿಗರಹಳ್ಳಿಯ ಯುವಕ  ಮುತ್ತುರಾಜ್ (19)ನನ್ನು ಪಟ್ಟಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡರು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img