Thursday, June 19, 2025

#kea

ಪಿಜಿಸಿಇಟಿ ಮುಂದಕ್ಕೆ: ಅರ್ಜಿ ಸಲ್ಲಿಸಲು ಜು.7ರವರೆಗೆ ಅವಕಾಶ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ (2024) ಎಂಬಿಎ, ಎಂಸಿಎ, ಎಂ.ಇ., ಎಂ.ಟೆಕ್., ಎಂ.ಆರ್ಕಿಟೆಕ್ಚ್ರ್ ಕೋರ್ಸುಗಳ ಪ್ರವೇಶಕ್ಕೆ ಅರ್ಹತೆ ನಿರ್ಧರಿಸಲು ಜುಲೈ 13 ಮತ್ತು 14 ರಂದು ನಡೆಸಲು ನಿಗದಿಪಡಿಸಲಾಗಿದ್ದ ಪಿಜಿಸಿಇಟಿ-2024ರ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. ವಿವಿಧ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಜುಲೈ 5 ಮತ್ತು...

Engineering : ಕೆಇಎ: ಆ್ಯಪ್ಷನ್ ಎಂಟ್ರಿ ಆ.4 ಶನಿವಾರ  ಸಂಜೆಯಿಂದ ಆರಂಭ : 9000 ಸೀಟು ಹಂಚಿಕೆಗೆ ಲಭ್ಯ

Banglore News :ಎಂಜಿನಿಯರಿಂಗ್ ಕೋರ್ಸ್ ಗೆ ಸಂಬಂಧಿಸಿದಂತೆ ಅಂತಿಮ ಹಂಚಿಕೆ ಪಟ್ಟಿಯಿಂದ ಕೈಬಿಟ್ಟಿದ್ದ 9,000 ಸೀಟುಗಳನ್ನು ಉನ್ನತ ಶಿಕ್ಷಣ ಇಲಾಖೆ ಮತ್ತೆ  ಸೇರಿಸಿದ್ದು ಇಷ್ಟೂ ಸೀಟುಗಳು ಈಗ ಹಂಚಿಕೆಗೆ ಲಭ್ಯವಾಗಲಿವೆ. ಈ ವಿಷಯವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ಹಲವು ಎಂಜಿನಿಯರಿಂಗ್‌ ಕಾಲೇಜುಗಳು ನಿರಾಕ್ಷೇಪಣಾ ಪ್ರಮಾಣ ಪತ್ರ ಸೇರಿದಂತೆ...
- Advertisement -spot_img

Latest News

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್: ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್

Political News: ಕೇತಗಾನಹಳ್ಳಿ ಜಮೀನಿನ ವಿಚಾರವಾಗಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಈ ಬಗ್ಗೆ ಅವರ ಪುತ್ರ ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್...
- Advertisement -spot_img