ಜಾತಕದಲ್ಲಿ ಗಜ ಕೇಸರಿ ಯೋಗವಿದ್ದರೆ ಏನಾಗತ್ತೆ..? ಮೂಲಾ ನಕ್ಷತ್ರ, ರೋಹಿಣಿ ನಕ್ಷತ್ರದಲ್ಲಿ ಹುಟ್ಟಿದವರ ಭವಿಷ್ಯ ಹೇಗಿರುತ್ತೆ..? ಅವರಿಗಾಗುವ ಸಮಸ್ಯೆಗಳೇನು..? ಆ ಸಮಸ್ಯೆಗಳಿಗೆ ಪರಿಹಾರವೇನು..? ಇತ್ಯಾದಿ ವಿಷಯಗಳ ಬಗ್ಗೆ ನಾವಿಗಾಗಲೇ ತಿಳಿಸಿಕೊಟ್ಟಿದ್ದೇವೆ. ಅಂತೆಯೇ ಇಂದು ನಿಮ್ಮಜಾತಕದಲ್ಲಿ ಕೇದಾರ ಯೋಗವಿದ್ದರೆ ಏನು ಫಲ..? ಈ ಯೋಗದ ಮಹತ್ವವೇನು ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ..
ಶ್ರೀ ಸಾಯಿ ಸರ್ವ ಶಕ್ತಿ...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...