Spiritual: ಕೆಲ ದಿನಗಳ ಹಿಂದೆ ಕೇದಾರನಾಥ ಧಾಮದ ಬಾಗಿಲು ತೆರೆದಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕೇದಾರನಾಥನ ದರ್ಶನಕ್ಕಾಗಿ ಬರುತ್ತಿದ್ದಾರೆ. ಆದರೆ ಹಲವರಿಗೆ ಕೇದಾರನಾಥ ಕ್ಷೇತ್ರದ ಕೆಲ ವಿಷಯಗಳ ಬಗ್ಗೆ ಇನ್ನೂ ಅರಿವಿಲ್ಲ. ಹಾಗಾಗಿ ನಾವಿಂದು ಕೇದಾರನಾಥ ಕ್ಷೇತ್ರದ ಬಗ್ಗೆ ಕೆಲ ಸಂಗತಿಗಳನ್ನು ಹೇಳಲಿದ್ದೇವೆ. ಅದನ್ನು ತಿಳಿದು ಕೇದಾರನಾಥನ ದರ್ಶನಕ್ಕೆ ಹೋಗುವುದು ಉತ್ತಮ.
ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ...
ಕೇದಾರನಾಥ: 2019ರ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡಿರೋ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಕೇದಾರನಾಥ-ಬದ್ರಿನಾಥ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ್ದಾರೆ.
ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಮೋದಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡಿದ್ರು. ಬಳಿಕ ದೇಗುಲದಿಂದ ಒಂದೂವರೆ ಕಿ.ಮೀ ದೂರದಲ್ಲಿರೋ ಗುಹೆಗೆ ತೆರಳಿ ಧ್ಯಾನಾಸಕ್ತರಾದ್ರು. ಇಲ್ಲಿಗೆ ತೆರೆಳೋ ಮುನ್ನ ಮಳೆ ಬರುತ್ತಿದ್ದರೂ ಅದನ್ನು...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...