Thursday, February 12, 2026

Kedarnath

ಕೇದಾರನಾಥ ದೇವಸ್ಥಾನದಲ್ಲಿ 200 ಕೆಜಿಗೂ ಹೆಚ್ಚಿನ ಚಿನ್ನ ನಾಪತ್ತೆ

National News: ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸ್ವಾಮೀಜಿ, ಕೇದಾರನಾಥ ದೇಗುಲದಲ್ಲಿ 200 ಕೆಜಿಗೂ ಹೆಚ್ಚು ಚಿನ್ನ ನಾಪತ್ತೆಯಾಗಿದೆ ಎಂದು ಆರೋಪಿಸಿದ್ದಾರೆ. https://youtu.be/OUC0EshKXBw ಈ ಬಗ್ಗೆ ಮಾತನಾಡಿದ ಅವರು, ಇಲ್ಲಿ ಚಿನ್ನದ ಹಗರಣ ನಡೆದಿದೆ. ಆದರೆ ಆ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಅಷ್ಟು ದೊಡ್ಡ ಹಗರಣವಾದರೂ ಇನ್ನೂ ಎಲ್ಲಿಯೂ ಸುದ್ದಿಯಾಗಿಲ್ಲ. ಇವರು ದೆಹಲಿಯಲ್ಲಿಯೂ ಕೇದಾರನಾಾಥ ಮಂದಿರ ನಿರ್ಮಿಸಲು...

ಸಚಿವ ಸಂಪುಟದ ವಿಸ್ತರಣೆ ಸುಳಿವು ಸಿಗುತ್ತಿದ್ದಂತೆ ಕೇದಾರನಾಥ ದೇವಾಲಯಕ್ಕೆ ಭೇಟಿ..!

www.karnatakatv.net: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೋಳಿಯಿಂದ ಸಚಿವ ಸಂಪುಟದ ವಿಸ್ತರಣೆ ಸುಳಿವು ಸಿಗುತ್ತಿದ್ದಂತೆ ದೇವರ ಮೊರೆಹೋದ ರಮೇಶ್ ಜಾರಕಿಹೋಳಿ. ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೋಳಿ. ಉತ್ತರಾಖಂಡ ಮಂದಕಿನಿ ನದಿಯ ಸಮೀಪದ ಗಡ್ವಾಲ್ ಹಿಮಾಲಯ ವ್ಯಾಪ್ತಿಯಲ್ಲಿ ಬರುವ ಕೇದಾರನಾಥ ದೇವಾಲಯ. ರಮೇಶ್ ಜಾರಕಿಹೋಳಿಗೆ ಅಳಿಯ ಅಂಬಿರಾವ್ ಪಾಟೀಲ, ಪುತ್ರ ಅಮರನಾಥ ಜಾರಕಿಹೋಳಿ ಸೇರಿದಂತೆ...
- Advertisement -spot_img

Latest News

ಭಾರತ್ ಬಂದ್ ಎಫೆಕ್ಟ್: ಕಾರ್ಮಿಕರ ಭಾರಿ ಪ್ರತಿಭಟನೆ!

ಇಂದು ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿದ ಹಿನ್ನೆಲೆ, ತುಮಕೂರು ನಗರದಲ್ಲಿ ಹಲವು ಸಂಘಟನೆಗಳ ವತಿಯಿಂದ ಪ್ರತಿಭಟನೆ ಜರುಗಿತು. ಟೌನ್ ಹಾಲ್ ಸರ್ಕಲ್‌ನಲ್ಲಿ ಆರಂಭವಾದ...
- Advertisement -spot_img