Saturday, May 23, 2026

Kedarnath

ಕೇದಾರನಾಥದಲ್ಲಿ 1 ನೀರಿನ ಬಾಟಲ್ ಬೆಲೆ 80 ರೂಪಾಯಿ.. ಯಾಕೆ ಗೊತ್ತಾ..?

National News: ಚಾರ್‌ಧಾಮ್ ಯಾತ್ರೆಗೆ ಅವಕಾಶ ಕಲ್ಪಿಸಲಾಗಿದ್ದು, ಜನ ಎದ್ನೋಬಿದ್ನೋ ಅಂತಾ ಕೇದಾರನಾಥನ ದರ್ಶನಕ್ಕಾಗಿ ಹೋಗುತ್ತಿದ್ದಾರೆ. ಕೆಲವರು ಸತ್ಯ ಭಕ್ತಿಯಿಂದ ಹೋದರೆ, ಇನ್ನು ಕೆಲವರು ರೀಲ್ಸ್ ಮಾಡಲೆಂದೇ ಹೋದಂತಿದೆ. ಆದರೆ ಇಲ್ಲಿ ಮೊದಲ ದಿನ ಹೋದವರ ಪರಿಸ್ಥಿತಿ ದೇವರಿಗೇ ಪ್ರೀತಿ ಅನ್ನುವಂತಿತ್ತು. ಇನ್ನು ಪ್ರವಾಸಿ ತಾಣಗಳಲ್ಲಿ ನೀರು, ಪಾನೀಯ, ಆಹಾರಗಳ ಬೆಲೆ ದುಪ್ಪಟ್ಟಾಗಿರೋದು ಎಲ್ಲರಿಗೂ ಗೊತ್ತೇ...

ಕೇದಾರನಾಥ ದೇವಸ್ಥಾನದಲ್ಲಿ 200 ಕೆಜಿಗೂ ಹೆಚ್ಚಿನ ಚಿನ್ನ ನಾಪತ್ತೆ

National News: ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸ್ವಾಮೀಜಿ, ಕೇದಾರನಾಥ ದೇಗುಲದಲ್ಲಿ 200 ಕೆಜಿಗೂ ಹೆಚ್ಚು ಚಿನ್ನ ನಾಪತ್ತೆಯಾಗಿದೆ ಎಂದು ಆರೋಪಿಸಿದ್ದಾರೆ. https://youtu.be/OUC0EshKXBw ಈ ಬಗ್ಗೆ ಮಾತನಾಡಿದ ಅವರು, ಇಲ್ಲಿ ಚಿನ್ನದ ಹಗರಣ ನಡೆದಿದೆ. ಆದರೆ ಆ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಅಷ್ಟು ದೊಡ್ಡ ಹಗರಣವಾದರೂ ಇನ್ನೂ ಎಲ್ಲಿಯೂ ಸುದ್ದಿಯಾಗಿಲ್ಲ. ಇವರು ದೆಹಲಿಯಲ್ಲಿಯೂ ಕೇದಾರನಾಾಥ ಮಂದಿರ ನಿರ್ಮಿಸಲು...

ಸಚಿವ ಸಂಪುಟದ ವಿಸ್ತರಣೆ ಸುಳಿವು ಸಿಗುತ್ತಿದ್ದಂತೆ ಕೇದಾರನಾಥ ದೇವಾಲಯಕ್ಕೆ ಭೇಟಿ..!

www.karnatakatv.net: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೋಳಿಯಿಂದ ಸಚಿವ ಸಂಪುಟದ ವಿಸ್ತರಣೆ ಸುಳಿವು ಸಿಗುತ್ತಿದ್ದಂತೆ ದೇವರ ಮೊರೆಹೋದ ರಮೇಶ್ ಜಾರಕಿಹೋಳಿ. ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೋಳಿ. ಉತ್ತರಾಖಂಡ ಮಂದಕಿನಿ ನದಿಯ ಸಮೀಪದ ಗಡ್ವಾಲ್ ಹಿಮಾಲಯ ವ್ಯಾಪ್ತಿಯಲ್ಲಿ ಬರುವ ಕೇದಾರನಾಥ ದೇವಾಲಯ. ರಮೇಶ್ ಜಾರಕಿಹೋಳಿಗೆ ಅಳಿಯ ಅಂಬಿರಾವ್ ಪಾಟೀಲ, ಪುತ್ರ ಅಮರನಾಥ ಜಾರಕಿಹೋಳಿ ಸೇರಿದಂತೆ...
- Advertisement -spot_img

Latest News

ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಎಲ್ಲೆಲ್ಲಿ ಆರೆಂಜ್ ಅಲರ್ಟ್?

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ಭಾರಿ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಿದೆ. ಮೇ 26ರಂದು ಕೇರಳಕ್ಕೆ...
- Advertisement -spot_img