Thursday, March 26, 2026

kedharnath

ಕೇದರನಾಥ ಭಕ್ತರಿಗೆ ಜಿಯೋ ಸಂಸ್ಥೆಯಿಂದ ಗುಡ್ ನ್ಯೂಸ್…!

Technology News: ಗೌರಿಕುಂಡ ಹಾಗು ಕೇದಾರನಾಥ ನಡುವೆ ಐದು ಟವರ್‌ಗಳನ್ನು ಸ್ಥಾಪಿಸುವ ಯೋಜನೆಗೆ ಅನುಗುಣವಾಗಿ ಸೋನ್‍ಪ್ರಯಾಗದಲ್ಲಿ ದೊಡ್ಡ ಟವರ್ ಸ್ಥಾಪಿಸಲಾಗಿದೆ ಎಂದು ರಿಲಯನ್ಸ್ ಜಿಯೋ ಸಂಸ್ಥೆ ಹೇಳಿಕೊಂಡಿದೆ. ಛೋಟಿ ಲಿಂಚೋಲಿ, ಲಿಂಚೋಲಿ ಮತ್ತು ರುದ್ರಪಾಯಿಂಟ್‍ನಲ್ಲಿ ಮೂರು ಟವರ್‌ಗಳನ್ನು ಸ್ಥಾಪಿಸಲಾಗಿದೆ ಮತ್ತು ಉಳಿದ ಎರಡನ್ನು ಶೀಘ್ರದಲ್ಲೇ ನಿರ್ಮಿಸಲಾಗುತ್ತದೆ ಎಂದು ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗದಲ್ಲಿ ಯಾತ್ರಾರ್ಥಿಗಳಿಗೆ ತಡೆರಹಿತ ಸಂಪರ್ಕಕ್ಕಾಗಿ...

ಶಂಕರಾಚಾರ್ಯ ಸಮಾಧಿ ಉದ್ಘಾಟನೆ ಮಾಡಲಿರುವ ಮೋದಿ..!

www.karnatakatv.net: ನ.5 ರಂದು ಉತ್ತರಾಖಂಡದ ಕೇದಾರನಾಥಕ್ಕೆ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ ಎಂದು ಅಧಿಕೃತ ಮಾಹಿತಿ ತಿಳಿಸಿದೆ. ಕೇದಾರನಾಥ್ ದೇವಾಲಯದಲ್ಲಿ ಪ್ರಧಾನಿ ಪ್ರಾರ್ಥನೆ ಸಲ್ಲಿಸಿ, ನಂತರ ಶ್ರೀ ಆದಿ ಶಂಕರಾಚಾರ್ಯ ಸಮಾಧಿ ಉದ್ಘಾಟನೆ ಮತ್ತು ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. 2013 ರ ಪ್ರವಾಹದಲ್ಲಿ ನಾಶವಾದ ನಂತರ ಸಮಾಧಿಯನ್ನು ಪುನರ್ನಿರ್ಮಿಸಲಾಯಿತು. ವಿಧಾನಸಭೆ ಚುನಾವಣೆ ನಡೆಯಲಿರುವ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img