Dharwad News :ಕೇದಾರನಾಥ ಯಾತ್ರೆಗೆ ಹೋದವರು ಪಂಚತರಣಿಯಲ್ಲಿ ಸಿಲುಕಿ ಪರದಾಟ ನಡೆಸುತ್ತಿದ್ದಾರೆ. ಅಮರನಾಥದಲ್ಲಿ ಭಾರೀ ಮಳೆಯಾಗುತ್ತಿದ್ದು ಧಾರವಾಡದಿಂದ ಹೋಗಿದ್ದ ಐವರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜುಲೈ 3 ರಂದು ಧಾರವಾಡದಿಂದ ಹೋಗಿದ್ದ ಐವರು ಜುಲೈ 6 ರಂದು ಅಮರನಾಥ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ವಿಪರೀತ ಮಳೆಯಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಸೇನಾ ಪಡೆಯುವರು...
ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...