Dharwad News :ಕೇದಾರನಾಥ ಯಾತ್ರೆಗೆ ಹೋದವರು ಪಂಚತರಣಿಯಲ್ಲಿ ಸಿಲುಕಿ ಪರದಾಟ ನಡೆಸುತ್ತಿದ್ದಾರೆ. ಅಮರನಾಥದಲ್ಲಿ ಭಾರೀ ಮಳೆಯಾಗುತ್ತಿದ್ದು ಧಾರವಾಡದಿಂದ ಹೋಗಿದ್ದ ಐವರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜುಲೈ 3 ರಂದು ಧಾರವಾಡದಿಂದ ಹೋಗಿದ್ದ ಐವರು ಜುಲೈ 6 ರಂದು ಅಮರನಾಥ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ವಿಪರೀತ ಮಳೆಯಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಸೇನಾ ಪಡೆಯುವರು...
ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....