Dharwad News :ಕೇದಾರನಾಥ ಯಾತ್ರೆಗೆ ಹೋದವರು ಪಂಚತರಣಿಯಲ್ಲಿ ಸಿಲುಕಿ ಪರದಾಟ ನಡೆಸುತ್ತಿದ್ದಾರೆ. ಅಮರನಾಥದಲ್ಲಿ ಭಾರೀ ಮಳೆಯಾಗುತ್ತಿದ್ದು ಧಾರವಾಡದಿಂದ ಹೋಗಿದ್ದ ಐವರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜುಲೈ 3 ರಂದು ಧಾರವಾಡದಿಂದ ಹೋಗಿದ್ದ ಐವರು ಜುಲೈ 6 ರಂದು ಅಮರನಾಥ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ವಿಪರೀತ ಮಳೆಯಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಸೇನಾ ಪಡೆಯುವರು...
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...