Sunday, October 26, 2025

Keertiraj

ವೆಂಕಟೇಶ್,ಜಯಕುಮಾರ್ ಆಗಿದ್ದ ಹಿರಿಯ ಖಳನಟ ಕೀರ್ತಿರಾಜ್..! ಹೀರೋ ಆಗಬೇಕಂತ ಬಂದು ಖಳನಟನಾದೆ..!

ಶೀಘ್ರದಲ್ಲೇ ತಂದೆ-ಮಗನ ಸಂದರ್ಶನ ಕರ್ನಾಟಕ ಟಿವಿಯಲ್ಲಿ..! ಕನ್ನಡ ಚಿತ್ರರಂಗದಲ್ಲಿ ಹಲವರು ಖ್ಯಾತ ಖಳನಟರಿದ್ದಾರೆ. ಅದರಲ್ಲಿ ನಮ್ಮ ಹೆಮ್ಮೆಯ ಖಳನಟ ಕೀರ್ತಿರಾಜ್ ಸಹ ಒಬ್ಬರು. ತುಮಕೂರು ಜಿಲ್ಲೆಯ ಕೊರಟಗೆರೆ ಗ್ರಾಮದಲ್ಲಿ ಜನಿಸಿರೋ ನಟ ಕೀರ್ತಿರಾಜ್ ತಂದೆ ಜಸ್ಟೀಸ್ ಕೆ.ಭೀಮಯ್ಯ. 1977 ರಲ್ಲಿ ಸಣ್ಣ ಪುಟ್ಟ ಪಾತ್ರಗಳ ಕಾರ್ಯ ನಿರ್ವಹಣೆಯಿಂದ ರಜತ ಪರದೆಗೆ ಪಾದಾರ್ಪಣೆ ಮಾಡುತ್ತಾರೆ. ಬಳಿಕ ಸಹಾಯಕ...
- Advertisement -spot_img

Latest News

ಸ್ನಾನಕ್ಕೆ ಹೋಗಿ ಸಾವಿನಲ್ಲೂ ಒಂದಾದ ಸಹೋದರಿಯರು!

ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...
- Advertisement -spot_img