delhi : ದೆಹಲಿಯಲ್ಲಿ ಬಿಜೆಪಿ ಈ ಬಾರಿ ಸ್ಪಷ್ಟ ಗೆಲುವು ಪಡೆದಿದೆ. ಬರೋಬ್ಬರಿ 27 ವರ್ಷಗಳ ಬಳಿಕ ಗದ್ದುಗೆ ಏರುತ್ತಿದೆ ಅನ್ನೋದು ವಿಶೇಷ. ಸದ್ಯ ದೆಹಲಿ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಶುರುವಾಗಿದೆ. ಬಹುಮತ ಪಡೆದರೂ, ಸಿಎಂ ಅಭ್ಯರ್ಥಿ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಹೀಗಾಗಿ ಸಿಎಂ ಯಾರು ಅನ್ನೋದು ಸದ್ಯಕ್ಕೆ ಇರುವ ಕುತೂಹಲ.
ಸದ್ಯ...
Gadag News: ಗದಗ: ಗದಗದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿರುವ ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ದೆಹಲಿ ಚುನಾವಣೆ ಫಲಿತಾಂಶ ವಿಚಾರವಾಗಿ 'ಆಪ್' ಆತ್ಮಾವಲೋಕನ ಮಾಡಿಕೊಳ್ಳಬೇಕು. ಜನರ ನಿರೀಕ್ಷೆಯಿಂದಾಗಿ ಆಮ್ ಆದ್ಮಿ ಪಾರ್ಟಿ ಮೇಲೆ ಬಂದಿತ್ತು. ಅವರ ನೀತಿ, ಭರವಸೆಗಳಿಗೆ ಬಹಳಷ್ಟು ಜನರ ಆಕರ್ಷಣೆ ಇತ್ತು. ಜನಾದೇಶ ನೋಡಿದರೆ ಮತ್ತೆ ನಾವು ಮರುಪರಿಶೀಲನೆ ಮಾಡ್ಬೇಕು. ಒಟ್ಟು ಪೂರ್ಣ ಫಲಿತಾಂಶ...
Delhi News: ದೆಹಲಿಯ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಹಿಂದೆ ಅರವಿಂದ್ ಕೇಜ್ರಿವಾಲ್ ಸಿಎಂ ಆಗಿದ್ದರು. ಆದರೆ ಅವರು ಮದ್ಯ ನೀತಿ ಉಲ್ಲಂಘನೆ ಪ್ರಕರಣದಲ್ಲಿ ಜೈಲು ಸೇರಿದ ಕಾರಣಕ್ಕೆ, ರಾಜೀನಾಮೆ ನೀಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದ ವೇಳೆ ದೆಹಲಿಯಲ್ಲಿ ಪರಿಸ್ಥಿತಿ ನಿಭಾಯಿಸಿ, ಜವಾಬ್ದಾರಿ ನಿರ್ವಹಿಸಿದ್ದ ಅತಿಶಿಯನ್ನೇ ಕೇಜ್ರಿವಾಲ್ ಮುಂದಿನ ಮುಖ್ಯಮಂತ್ರಿಯನ್ನಾಗಿ ಆಯ್ಕೆ...
Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...