ಕೆಂಪೇಗೌಡ ಏರ್ಪೋರ್ಟ್ ಬಳಿ ಇರುವ ರಾಮೇಶ್ವರಂ ಕೆಫೆಯ ಊಟದಲ್ಲಿ ಹುಳ ಪತ್ತೆಯಾಗಿದ್ದ ಪ್ರಕರಣ ಸಂಬಂಧ, ಕೆಫೆ ಮಾಲೀಕ ದಿವ್ಯಾ, ರಾಘವೇಂದ್ರ ರಾವ್ ಮತ್ತು ಮ್ಯಾನೇಜರ್ ಸುಮಂತ್ ವಿರುದ್ಧ FIR ದಾಖಲಾಗಿದ್ದು, ಆರೋಪಕ್ಕೊಳಗಾದವರು ಸುಳ್ಳು ದೂರು ನೀಡಿದರೆಂದು ಪ್ರಕರಣ ದಾಖಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲಿನ ಕೆಫೆಯ ಊಟದಲ್ಲಿ ಹುಳ ಪತ್ತೆಯಾಗಿದ್ದು, ಕೆಲವು ಯುವಕರು ಈ ಘಟನೆ ವಿಡಿಯೋ...
ಬೆಂಗಳೂರು: ಚೀನಾದಲ್ಲಿ ಕೊರೊನಾ ಹೆಚ್ಚಿತ್ತಿರುವ ಹಿನ್ನೆಲೆ ಎಲ್ಲೆಡೆಯೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾರತ ಸರ್ಕಾರದ ಕೋವಿಡ್ ಸಂಬಂಧಿತ ನಿರ್ದೇಶನಗಳಿಗೆ ಅನುಗುಣವಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚೀನಾ ಸೇರಿದಂತೆ ಜಗತ್ತಿನ ಅನೇಕ ದೇಶಗಳಲ್ಲಿ ಕೋವಿಡ್ 19 ಪ್ರಕರಣಗಳ ಹೆಚ್ಚಳದ ನಂತರ ಈ ಮಾರ್ಗಸೂಚಿಗಳನ್ನು ನೀಡಲಾಗಿದೆ. ಪರಿಷ್ಕೃತ ಮಾರ್ಗಸೂಚಿಗಳು, ಶನಿವಾರ...
www.karnatakatv.net: ಅಕ್ರಮವಾಗಿ ಸಾಗಿಸುತ್ತಿದ್ದ ಪುರಾತನ ಕಾಲದ ವಿಗ್ರಹಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ.
ವಿಮಾನ ನಿಲ್ದಾಣದಲ್ಲಿ ಏರ್ ಪೋರ್ಟ್ ಕಸ್ಟಮ್ ಅಧಿಕಾರಿಗಳು ಕಾರ್ಯಾಚರಣೆಯನ್ನು ನಡೇಸಿದ್ದು ಪುರಾತನ ಕಾಲದ ವಿಗ್ರಹಗಳನ್ನು ಬೆಂಗಳೂರಿನಿoದ ಜಪಾನ್ ಗೆ ಸಾಗಣೆ ಮಾಡುತ್ತಿರುವ ಯತ್ನವನ್ನು ತಡೆದಿದ್ದಾರೆ. ಈ ವಿಗ್ರಹವನ್ನು ಏರ್ ಕಾರ್ಗೋ ಮೂಲಕ ಅಕ್ರಮವಾಗಿ ವಿದೇಶಕ್ಕೆ ಸಾಗಣಿ ಮಾಡುತ್ತಿರುವಾಗ ಕೆಂಪೇಗೌಡ ಅಂತರಾಷ್ಟ್ರೀಯ...