ಬೆಂಗಳೂರಿನ ರಿಯಲ್ ಎಸ್ಟೇಟ್ ಮಾರುಕಟ್ಟೆಯಲ್ಲಿ ಈಗ ಹೊಸ ಟ್ರೆಂಡ್— ಬ್ಲೂ ಲೈನ್ ಮೇಟ್ರೊ ಎಫೆಕ್ಟ್! ಸಿಲ್ಕ್ ಬೋರ್ಡ್ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಸಂಪರ್ಕ ಕಲ್ಪಿಸುವ ಈ ಮೆಟ್ರೋ ಮಾರ್ಗ, ಬೆಂಗಳೂರಿನ ಪ್ರಾಪರ್ಟಿ ಆಟವನ್ನು ಸಂಪೂರ್ಣವಾಗಿ ಬದಲಿಸಲು ಸಜ್ಜಾಗಿದೆ.
ಒಮ್ಮೆ ಟ್ರಾಫಿಕ್ ನರಕ ಎಂದು ಕರೆಯಲ್ಪಟ್ಟ ಹೊರ ವರ್ತುಲ ರಸ್ತೆ ಈಗ “ಗೋಲ್ಡನ್ ಕಾರಿಡಾರ್” ಆಗಿ...
ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಧ್ಯರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ನಾಲ್ಕು ಚೀತಾಗಳನ್ನು ಸ್ವಾಗತಿಸಿದರು. ಕಲ್ಬುರ್ಗಿ ಕಾರ್ಯಕ್ರಮ ಮುಗಿಸಿ ಹೈದರಾಬಾದ್ ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಿದ ಸಚಿವರು, ನೇರವಾಗಿ ಸರಕು ಸಾಗಣೆ ವಿಭಾಗಕ್ಕೆ ತೆರಳಿ ಬನ್ನೇರುಘಟ್ಟ Biological Park ಗೆ ತರಲಾಗಿರುವ ಈ ವಿದೇಶಿ ಅತಿಥಿಗಳನ್ನು ಬರಮಾಡಿಕೊಂಡರು.
ಚೀತಾಗಳಿಗೆ...
ಬೀದರ್ ಮತ್ತು ಬೆಂಗಳೂರು ನಡುವಿನ ವಿಮಾನಯಾನ ಸೇವೆ ಮತ್ತೊಮ್ಮೆ ಸ್ಥಗಿತಗೊಂಡಿದ್ದು, ಪ್ರಯಾಣಿಕರಲ್ಲಿ ನಿರಾಸೆ ಮೂಡಿಸಿದೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಡಾನ್ ಯೋಜನೆಯಡಿ ಈ ಮಾರ್ಗಕ್ಕೆ ಸಬ್ಸಿಡಿ ನೀಡಲಾಗುತ್ತಿತ್ತು. ಆದರೆ ಮೂರು ವರ್ಷದ ರಿಯಾಯಿತಿ ಅವಧಿ ಪೂರ್ಣಗೊಂಡ ನಂತರ ಕಾರ್ಯಾಚರಣೆಯ ವೆಚ್ಚ ಹೆಚ್ಚಾಗಿದ್ದು, ಖಾಸಗಿ ವಿಮಾನಯಾನ ಸಂಸ್ಥೆಗಳು ನಷ್ಟದ ನೆಪ ನೀಡಿ ಸೇವೆ ಸ್ಥಗಿತಗೊಳಿಸಲು ಮುಂದಾಗಿವೆ.
ಈ ಹಿಂದೆ...
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕವಾಗಿ ನಮಾಜ್ ಸಲ್ಲಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅದರಿಂದ ರಾಜಕೀಯಲ್ಲಿ ಭಾರೀ ಚರ್ಚೆ ಉಂಟಾಗಿದೆ. ಮುಸ್ಲಿಂರು ವಿಮಾನ ನಿಲ್ದಾಣದ ಆವರಣದಲ್ಲಿ ಸಾಲಾಗಿ ನಿಂತು ಪ್ರಾರ್ಥನೆ ಮಾಡುತ್ತಿರುವ ವಿಡಿಯೋ ವೈರಲ್ ಆದ ನಂತರ ಬಿಜೆಪಿ ಸೇರಿದಂತೆ ಹಲವು ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಬಿಜೆಪಿ ಮುಖಂಡರು...
ಬೆಂಗಳೂರು: ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗಿದ್ದ ವಿಮಾನ ಲ್ಯಾಂಡ್ ಆಗದೇ ವಾಪಸ್ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಇದರಿಂದ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ಪ್ರಯಾಣಿಕರು ಅರೇ ಇದೇನಿದು ವಿಮಾನ ವಾಪಸ್ ಬೆಂಗಳೂರಿಗೆ ಬಂದಿದೆ ಎಂದು ಹೌಹಾರಿದ್ದಾರೆ.
ಹೌದು..ಹುಬ್ಬಳ್ಳಿಯಲ್ಲಿ ಮಳೆಯಾಗುತ್ತಿದೆ. ಇದರಿಂದ ವಿಮಾನವನ್ನು ಲ್ಯಾಂಡ್ ಮಾಡಲು ಸಾಧ್ಯವಾಗದಿದ್ದರಿಂದ ಪೈಲೆಟ್, ವಿಮಾನವನ್ನು ವಾಪಸ್ ಬೆಂಗಳೂರಿಗೆ ತಿರುಗಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ...
ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆಗೆ ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ ಅವರು ಬಂದಿದ್ದರು. ಆಗ ಅವರೊಂದು ಮಾತು ಹೇಳಿದ್ದರು. "ಮುಂದಿನ ದಿನಗಳಲ್ಲಿ ಎಲ್ಲಾ ಜಾಗತಿಕ ನಾಯಕರು ಮೊದಲು ಬೆಂಗಳೂರಿಗೆ ಭೇಟಿ ಕೊಟ್ಟು ಆನಂತರ ಬೇರೆ ಕಡೆ ಹೋಗುತ್ತಾರೆ" ಅವರ ಭವಿಷ್ಯ ನಿಜವಾಗಿದೆ. ಕರ್ನಾಟಕ ಮಾದರಿಯನ್ನು ಇಡೀ ದೇಶವೇ ತಿರುಗಿನೋಡುತ್ತಿದೆ.
ಮುಂದಿನ ದಿನಗಳಲ್ಲಿ...
ಬೆಂಗಳೂರು: ನಿನ್ನೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನಿಂದ ಹೈದ್ರಾಬಾದ್ ಗೆ ತೆರಳಬೇಕಾಗಿತ್ತು ಆದರೆ ಕೇವಲ ಒಂದು ನಿಮಿಷ ತಡವಾಗಿ ವಿಮಾನ ನಿಲ್ದಾಣಕ್ಕೆ ಬಂದದ್ದಕ್ಕಾಗಿ ವಿಮಾನ ರಾಜ್ಯಪಾಲರನ್ನು ಬಿಟ್ಟು ಹೋಗಿದೆ.
ಅಧಿಕಾರಿಗಳ ನಿರ್ಲಕ್ಷದಿಂದ ರಾಜ್ಯಪಾಲರು ತೆರಳಬೇಕಿದ್ದ ವಿಮಾನ ಹಾರಿಹೋಗಿದೆ. ಪ್ರೋಟೋಕಾಲ್ ಉಲ್ಲಂಘನೆ ಮಾಡಿ ಈ ರೀತಿ ಘಟನೆ ನಡೆದಿದೆ. ನಿನ್ನೆ ಮದ್ಯಾಹ್ನ ಬೆಂಗಳೂರಿನಿಂದ ಹೈದ್ರಾಬಾದ್...