ಕೋಲಾರ: ಮಾಲೂರು ತಾಲೂಕಿಗೆ ಕೆಂಪೇಗೌಡರ ರಥಯಾತ್ರೆ ಆಗಮಿಸಿದ ವೇಳೆ ಟೇಕಲ್ ಗ್ರಾಮದಲ್ಲಿ ಬಿಜೆಪಿಯ ಎರಡು ಬಣಗಳ ಮಧ್ಯೆ ಗಲಾಟೆ ನಡೆದಿತ್ತು, ಇನ್ನು ಬಿಜೆಪಿ ಮುಖಂಡ ಹೂಡಿ ವಿಜಯ್ ಕುಮಾರ್ ಟೇಕಲ್ ಗ್ರಾಮಸ್ತರನ್ನ ಅವಹೇಳನ ಮಾಡುವ ಹಾಗೆ ಮಾತನಾಡಿದ್ದಾರೆ. ಕೆಂಪೇಗೌಡರ ರಥಯಾತ್ರೆ ಟೇಕಲ್ ಗ್ರಾಮಕ್ಕೆ ಆಗಮಿಸಿದ ವೇಳೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿ ಅವಮಾನಿಸಿದ್ದಾರೆ ಎಂದು ಟೇಕಲ್ ಗ್ರಾಮದ...
https://www.youtube.com/watch?v=BgLLtDQyzbw
ಕೋಲಾರ: ಕೋಲಾರ ಜಿಲ್ಲೆಯ ಟೇರಲ್ನಲ್ಲಿ ಕೆಂಪೇಗೌಡ ರಥಯಾತ್ರೆ ವೇಳೆ ಗಲಾಟೆ ವಿಚಾರವಾಗಿ, ಮಾಜಿ ಶಾಸಕ ಮಂಜುನಾಥ್ ಗೌಡ ಹಲ್ಲೆ ನಡೆಸಿರೋ ವೀಡಿಯೋ ವೈರಲ್ ಆಗಿದೆ.
ಹಿರಿಯ ಬಿಜೆಪಿ ಮುಖಂಡ ಗೋಪಾಲಗೌಡರಿಗೆ ಹಿಂಬದಿಯಿಂದ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆ ಮಾಡಿದ್ದಲ್ಲದೇ, ಕೆಂಪೇಗೌಡರ ರಥಯಾತ್ರೆಯ ವಾಹನ ಚಾಲಕನನ್ನ ಬಲವಂತವಾಗಿ...
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸ್ಪರ್ಧಿಸುವ ಹಕ್ಕು ದೊರಕಬೇಕು ಎಂಬ ನಂಬಿಕೆಯಲ್ಲಿ ಬಡತನದ ಮಧ್ಯೆಯೂ ಧೈರ್ಯದಿಂದ ಚುನಾವಣೆಗಳಲ್ಲಿ ನಿರಂತರವಾಗಿ ಹೋರಾಡುತ್ತಿರುವ ಶಿವಪ್ಪ ಮೀಲಾಣಿ ಇತ್ತೀಚಿನ ಒಬ್ಬ ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದಾರೆ.
ರಾಮದುರ್ಗ...