Friday, July 31, 2026

kempegowda rathayathre

ಕೆಂಪೇಗೌಡರ ರಥಯಾತ್ರೆಗೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ ವಿಜಯ್ ಕುಮಾರ್; ಟೇಕಲ್ ಮುಖಂಡರ ಆರೋಪ

ಕೋಲಾರ: ಮಾಲೂರು ತಾಲೂಕಿಗೆ ಕೆಂಪೇಗೌಡರ ರಥಯಾತ್ರೆ ಆಗಮಿಸಿದ ವೇಳೆ ಟೇಕಲ್ ಗ್ರಾಮದಲ್ಲಿ ಬಿಜೆಪಿಯ ಎರಡು ಬಣಗಳ ಮಧ್ಯೆ ಗಲಾಟೆ ನಡೆದಿತ್ತು, ಇನ್ನು ಬಿಜೆಪಿ ಮುಖಂಡ ಹೂಡಿ ವಿಜಯ್ ಕುಮಾರ್ ಟೇಕಲ್ ಗ್ರಾಮಸ್ತರನ್ನ ಅವಹೇಳನ ಮಾಡುವ ಹಾಗೆ ಮಾತನಾಡಿದ್ದಾರೆ. ಕೆಂಪೇಗೌಡರ ರಥಯಾತ್ರೆ ಟೇಕಲ್ ಗ್ರಾಮಕ್ಕೆ ಆಗಮಿಸಿದ ವೇಳೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿ ಅವಮಾನಿಸಿದ್ದಾರೆ ಎಂದು ಟೇಕಲ್ ಗ್ರಾಮದ...

ಮಾಜಿ ಶಾಸಕ ಮಂಜುನಾಥ್ ಗೌಡ ಹಲ್ಲೆ ನಡೆಸಿರೋ ವೀಡಿಯೋ ವೈರಲ್..

https://www.youtube.com/watch?v=BgLLtDQyzbw ಕೋಲಾರ: ಕೋಲಾರ ಜಿಲ್ಲೆಯ ಟೇರಲ್‌ನಲ್ಲಿ ಕೆಂಪೇಗೌಡ ರಥಯಾತ್ರೆ ವೇಳೆ ಗಲಾಟೆ ವಿಚಾರವಾಗಿ, ಮಾಜಿ ಶಾಸಕ ಮಂಜುನಾಥ್ ಗೌಡ ಹಲ್ಲೆ ನಡೆಸಿರೋ ವೀಡಿಯೋ ವೈರಲ್ ಆಗಿದೆ. ಹಿರಿಯ ಬಿಜೆಪಿ ಮುಖಂಡ ಗೋಪಾಲಗೌಡರಿಗೆ ಹಿಂಬದಿಯಿಂದ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವರು ಇದಕ್‌ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆ ಮಾಡಿದ್ದಲ್ಲದೇ, ಕೆಂಪೇಗೌಡರ ರಥಯಾತ್ರೆಯ ವಾಹನ ಚಾಲಕನನ್ನ ಬಲವಂತವಾಗಿ...
- Advertisement -spot_img

Latest News

ಆಗಸ್ಟ್ 1ರಿಂದ ಹೊಸ ನಿಯಮಗಳ ಸುರಿಮಳೆ – ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ!

ನಾಳೆಯಿಂದ ಅಂದರೆ ಆಗಸ್ಟ್ 1ರಿಂದ ದೇಶದಲ್ಲಿ ಹಲವು ಪ್ರಮುಖ ಹಣಕಾಸು, ಬ್ಯಾಂಕಿಂಗ್ ಮತ್ತು ಆಡಳಿತಾತ್ಮಕ ನಿಯಮಗಳು ಅಧಿಕೃತವಾಗಿ ಜಾರಿಗೆ ಬರಲಿವೆ. ಬ್ಯಾಂಕಿಂಗ್ ವಲಯ, ರೈಲ್ವೆ ಟಿಕೆಟ್...
- Advertisement -spot_img