Saturday, September 19, 2026

kempegowda statue

ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಪ್ರಧಾನಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾದ ಬೃಹತ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಕೆಂಪೇಗೌಡರ ಪ್ರತಿಮೆಗೆ ಕೈಮುಗಿದು ನಮಿಸುತ್ತಾ ಲೋಕಾರ್ಪಣೆ ಮಾಡಿದರು. ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ ಈ ಪ್ರತಿಮೆ ನಿರ್ಮಾಣಕ್ಕೆ 98 ಟನ್ ಕಂಚು ಮತ್ತು 120 ಟನ್ ಉಕ್ಕು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img