Tuesday, April 14, 2026

kempegowda statue

ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಪ್ರಧಾನಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾದ ಬೃಹತ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಕೆಂಪೇಗೌಡರ ಪ್ರತಿಮೆಗೆ ಕೈಮುಗಿದು ನಮಿಸುತ್ತಾ ಲೋಕಾರ್ಪಣೆ ಮಾಡಿದರು. ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ ಈ ಪ್ರತಿಮೆ ನಿರ್ಮಾಣಕ್ಕೆ 98 ಟನ್ ಕಂಚು ಮತ್ತು 120 ಟನ್ ಉಕ್ಕು...
- Advertisement -spot_img

Latest News

Kolkata News: ಈ ಕ್ಲಿನೀಕ್‌ನಲ್ಲಿ ಜೈ ಶ್ರೀರಾಮ್ ಹೇಳುವ ರೋಗಿಗಳಿಗೆ Rs.500 ರಿಯಾಯಿತಿ

Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ...
- Advertisement -spot_img