Wednesday, August 5, 2026

kempegowda statue

ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಪ್ರಧಾನಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾದ ಬೃಹತ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಕೆಂಪೇಗೌಡರ ಪ್ರತಿಮೆಗೆ ಕೈಮುಗಿದು ನಮಿಸುತ್ತಾ ಲೋಕಾರ್ಪಣೆ ಮಾಡಿದರು. ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ ಈ ಪ್ರತಿಮೆ ನಿರ್ಮಾಣಕ್ಕೆ 98 ಟನ್ ಕಂಚು ಮತ್ತು 120 ಟನ್ ಉಕ್ಕು...
- Advertisement -spot_img

Latest News

ಫ್ರೀಡಂ ಹಬ್ಬ’ಕ್ಕೆ ವಿಧಾನಸೌಧ ಸಜ್ಜು – ಆಗಸ್ಟ್ 15ರಂದು ಬೆಳಗ್ಗೆ 11ರಿಂದ ರಾತ್ರಿ 10ರವರೆಗೆ ಮೆಗಾ ಸಂಭ್ರಮ!

ಸ್ವಾತಂತ್ರ್ಯ ದಿನವನ್ನು ಕೇವಲ ಸರ್ಕಾರಿ ಕಾರ್ಯಕ್ರಮ ಅಥವಾ ರಜಾ ದಿನವಾಗಿ ನೋಡದೆ, ಜನರೇ ಸ್ವಯಂಪ್ರೇರಿತವಾಗಿ ಆಚರಿಸುವ ಜನೋತ್ಸವವನ್ನಾಗಿ ರೂಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ಬಾರಿ...
- Advertisement -spot_img