Saturday, November 15, 2025

kenchappagowda

vokkaligara ಸಂಘದಲ್ಲಿ ದೊಡ್ಡಗೌಡರ ಕುಟುಂಬಕ್ಕೇ ದಕ್ಕಿದ ಪಟ್ಟ..!

www.karnatakatv.net:ಭಾರೀ ಪೈಪೋಟಿಯಿಂದ ಕೂಡಿದ್ದ ರಾಜ್ಯ ಒಕ್ಕಲಿಗ ಸಂಘದ ಚುನಾವಣೆ ಮುಗಿದು, 35 ಘಟಾನುಘಟಿಗಳು ಗೆಲುವು ಸಾಧಿಸಿದ್ದರು. ಭಾರೀ ಕುತೂಹಲ ಕೆರಳಿಸಿದ್ದ ಸಂಘದ ಪಧಾದಿಕಾರಿಗಳ ಆಯ್ಕೆ ಇವತ್ತು ನಡೆದಿದ್ದು ಕಿಮ್ಸ್ ಆವರಣದಲ್ಲಿರೋ ಕೆಂಪೇಗೌಡ ಸಭಾಭವನದಲ್ಲಿ ಸಂಭ್ರಮದೊoದಿಗೆ ಸಂಘದ ಹೊಸ ಸಾರಥಿಗಳು ಪದವನ್ನೇರಿದರು. ನಿರೀಕ್ಷೆಯಂತೆಯೇ ದೊಡ್ಡಗೌಡರ ಕುಟುಂಬದ ಸಂಬoಧಿ ಶ್ರವಣಬೆಳಗೊಳ ಶಾಸಕ ಸಿ.ಎನ್ ಬಾಲಕೃಷ್ಣ ಅಧ್ಯಕ್ಷರಾಗಿ ಆಯ್ಕೆಯಾದರು.ಅಧ್ಯಕ್ಷ...
- Advertisement -spot_img

Latest News

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...
- Advertisement -spot_img