Sunday, September 6, 2026

Kengal Hanumanthaiah Jayanti

ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್? DK ಶಿವಕುಮಾರ್ ಕ್ಲಾರಿಟಿ!

ರಾಜ್ಯ ಕಾಂಗ್ರೆಸ್ ನಲ್ಲಿ ಅನೇಕ ಊಹಾಪೋಹಗಳಿಗೆ ಹರಿದಾಡುತ್ತಿವೆ. ಈ ಮದ್ಯೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 'ಬ್ರೇಕ್‌ಫಾಸ್ಟ್ ಮೀಟಿಂಗ್’ ಬಗ್ಗೆ ತೆರೆ ಎಳೆದಿದ್ದಾರೆ. ಡಿಕೆಶಿ ತಮ್ಮ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಬಣ ರಾಜಕೀಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಕುರಿತಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದ ಗುಂಪುಗಾರಿಕೆಯ ಸುದ್ದಿಗಳನ್ನು ಅವರು ತಳ್ಳಿಹಾಕಿದ್ದಾರೆ. ಸೋಮವಾರ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img