Sunday, August 9, 2026

Kengeri land controversy

ದೊಡ್ಡಬೆಲೆ ಗ್ರಾಮದಲ್ಲಿ ಭೂ ಹಗರಣ ಬಾಂಬ್!

ರಾಜ್ಯದ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಭೂಮಿ ಲೂಟಿ ಹಗರಣ ಇದೀಗ ಬೆಳಕಿಗೆ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಂಗೇರಿ ಹೋಬಳಿಯ ದೊಡ್ಡಬೆಲೆ ಗ್ರಾಮದಲ್ಲಿ ಸುಮಾರು ₹360 ಕೋಟಿ ಮೌಲ್ಯದ ಸರ್ಕಾರಿ ಭೂಮಿಯನ್ನು ನಕಲಿ ದಾಖಲೆಗಳ ಆಧಾರದ ಮೇಲೆ ಖಾಸಗಿಯಾಗಿ ವಶಪಡಿಸಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆರೋಪಗಳ ಪ್ರಕಾರ, ಮಾಜಿ ಸಚಿವ ಎಸ್.ಟಿ. ಸೋಮಶೇಖರ್...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img