Thursday, December 4, 2025

Kerala

ಗರ್ಭಿಣಿಯ ಮೇಲೆ ಅತ್ಯಾ*ಚಾರ? ಕಾಂಗ್ರೆಸ್‌ ಶಾಸಕ ಮನೆಯಲ್ಲಿ ಶೋಧ

ರಾಜಕೀಯ ವಲಯದಲ್ಲಿ ಕಾಂಗ್ರೆಸ್ ಶಾಸಕನ ವಿರುದ್ಧ ಗಂಭೀರ ಆರೋಪಗಳು ಬೆಳಕಿಗೆ ಬಂದಿದ್ದು, ಪ್ರಕರಣದಲ್ಲಿ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ. ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಅಮಾನತಿಗೊಳಗಾಗಿರುವ ರಾಹುಲ್ ಮಾಂಕೂಟತ್ತಿಲ್ ಅವರ ಅಪಾರ್ಟ್‌ಮೆಂಟ್‌ನಲ್ಲಿ ಭಾನುವಾರ ಪೊಲೀಸರು ಶೋಧ ನಡೆಸಿದ್ದಾರೆ. ಅತ್ಯಾಚಾರದ ಆರೋಪಕ್ಕೆ ಗುರಿಯಾದ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಅಮಾನತಿಗೆ ಒಳಪಡಿಸಿದ ಬಳಿಕ, ಪೊಲೀಸರು ಭಾನುವಾರ ಅವರ...

ಚಿನ್ನದ ಬೆಲೆ ಮತ್ತೊಮ್ಮೆ ಏರಿಕೆ, ಬೆಳ್ಳಿ ದರದಲ್ಲಿ ಹೊಸ ರೆಕಾರ್ಡ್!

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಮತ್ತೆ ಏರಿಕೆಯ ಹಾದಿ ಹಿಡಿದಿವೆ. ವಿಶೇಷವಾಗಿ ಬೆಳ್ಳಿ ಬೆಲೆಗಳಲ್ಲಿ ಒಂದೇ ದಿನದಲ್ಲಿ ಭಾರಿ ಜಿಗಿತ ಕಂಡುಬಂದಿದೆ. ಇಂದು 22 ಕ್ಯಾರಟ್ ಚಿನ್ನದ ಬೆಲೆ 11,505 ರೂಪಾಯಿಯಿಂದ 11,715 ರೂಗೆ ಏರಿಕೆಯಾಗಿದೆ. 24 ಕ್ಯಾರಟ್ ಚಿನ್ನದ ಬೆಲೆ 12,780 ರೂ ಆಗಿದೆ. ಬೆಳ್ಳಿ ಬೆಲೆಯಂತೂ ಒಂದೇ ದಿನಕ್ಕೆ ಪ್ರತಿ ಗ್ರಾಂಗೆ...

ಶಬರಿಮಲೆ ಬಳಿಕ “ಗುರುವಾಯೂರಪ್ಪ”ನಿಗೂ ಕನ್ನ?

ಶಬರಿಮಲೆ ದೇವಸ್ಥಾನದಲ್ಲಿ ದ್ವಾರಪಾಲಕ ಮೂರ್ತಿಗಳ ಚಿನ್ನ ಕಳವು ಪ್ರಕರಣದ ಭಾರೀ ಸದ್ದು ಮಾಡ್ತಿದೆ. ಇದರ ಜೊತೆಗೆ ಮತ್ತೊಂದು ಅಘಾತಕಾರಿ ಸುದ್ದಿ ಹೊರಬಿದ್ದಿದೆ. ಕೇರಳದ ಪ್ರಸಿದ್ಧ ಗುರುವಾಯೂರು ದೇವಸ್ವಂನ 2019-20 ಮತ್ತು 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿಯಲ್ಲಿ, ದೇವಸ್ಥಾನದ ಚಿನ್ನ, ಬೆಳ್ಳಿ ಸೇರಿದಂತೆ ಬೆಲೆಬಾಳುವ ವಸ್ತುಗಳು ನಾಪತ್ತೆಯಾಗಿರುವುದು ವರದಿಯಾಗಿದೆ. ಗುರುವಾಯೂರು ದೇವಸ್ಥಾನದಲ್ಲಿ ಬಾಡಿ ಸ್ಕ್ಯಾನಿಂಗ್‌ ಪರಿಶೀಲನೆ ಕೊರತೆಯಿಂದಾಗಿ,...

25 ಕೋಟಿ ಲಾಟರಿ ಅದೃಷ್ಟ : ಸಿನಿಮಾ ಅಲ್ಲಾ ಸ್ವಾಮಿ ನಿಜಾ!

ಲಾಟರಿ ಲಾಟರಿ ಬಂಪರ್ ಲಾಟರಿ… ಅದೃಷ್ಟ ಎಂದರೆ ಇದೇ ಇರಬಹುದು. ಆಲಪ್ಪುಳ ಜಿಲ್ಲೆಯ ತುರವೂರಿನ ಶರತ್ ಎಸ್. ನಾಯರ್ ಅವರ ಜೀವನ ಒಂದು ಕ್ಷಣದಲ್ಲಿ ಬದಲಾದಂತಾಗಿದೆ. ನೆಟ್ಟೂರಿನ ನಿಪ್ಪಾನ್ ಪೇಂಟ್ಸ್ ಅಂಗಡಿಯಲ್ಲಿ ಕೆಲಸ ಮಾಡುವ ಈ ಯುವಕ, ಮೊದಲ ಬಾರಿಗೆ ಓಣಂ ಬಂಪರ್ ಲಾಟರಿ ಟಿಕೆಟ್ ಖರೀದಿಸಿದ್ದರು. ಅದೇ ಟಿಕೆಟ್ 2025ರ ಓಣಂ ಬಂಪರ್‌ನಲ್ಲಿ...

ಕಾಂತಾರ 2 ಕೇರಳದಲ್ಲಿನಿಷೇಧ : FIOC ಶಾಕ್ ಘೋಷಣೆ

ರಿಷಬ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷಿತ ಕಾಂತಾರ ಅಧ್ಯಾಯ-1’ಚಿತ್ರ ಕೇರಳದಲ್ಲಿ ಬಿಡುಗಡೆಗೆ ಮುನ್ನವೇ ವಿವಾದಕ್ಕೆ ಸಿಲುಕಿದೆ. ರಾಜ್ಯದ ಚಿತ್ರಮಂದಿರ ಮಾಲೀಕರ ಸಂಘ ಫಿಲ್ಮ್ ಎಕ್ಸಿಬಿಟರ್ಸ್ ಯುನೈಟೆಡ್ ಆರ್ಗನೈಜೇಶನ್ ಆಫ್ ಕೇರಳ (FIOC) ಚಿತ್ರವನ್ನು ಕೇರಳದಲ್ಲಿ ಪ್ರದರ್ಶಿಸದಿರಲು ತೀರ್ಮಾನಿಸಿದೆ ಎಂದು ಸುದ್ದಿ ಹರಿದಾಡುತ್ತಿದೆ. ಮೂಲಗಳ ಪ್ರಕಾರ, ವಿತರಕರು ಚಿತ್ರದ ಮೊದಲ ಎರಡು ದಿನಗಳ ಕಲೆಕ್ಷನ್‌ನಲ್ಲಿ ಶೇಕಡಾ 55ರಷ್ಟಕ್ಕೆ ಬೇಡಿಕೆ...

ಮ್ಯಾನೇಜರ್ ಮೇಲಿನ ಕೋಪಕ್ಕೆ ಬ್ಯಾಂಕ್ ಎದುರು ಗೋಮಾಂಸ ಉತ್ಸವ ಮಾಡಿದ ಉದ್ಯೋಗಿಗಳು

Kerala: ದೇವರ ನಾಡು ಎಂದೇ ಖ್ಯಾತವಾಗಿರುವ ರಾಜ್ಯ ಅಂದ್ರೆ, ಅದು ಕೇರಳ. ಆದರೆ ಅಲ್ಲಿ ಗೋಹತ್ಯೆ ಮತ್ತು ಗೋಮಾಂಸಕ್ಕೆ ಸದಾ ಬೆಂಬಲವಿದೆ. ಅಲ್ಲಿನ ಕೆಲ ಮಾಂಸಾಹಾರಿಗಳು, ಗೋಮಾಂಸ ಸೇವಿಸುವುದನ್ನು ಮತ್ತು ಗೋಹತ್ಯೆ ಮಾಡುವುದನ್ನು ಬೆಂಬಲಿಸುತ್ತಾರೆ. ಅಲ್ಲಿ ಯಾರಾದರೂ ಗೋಹತ್ಯೆ ನಿಷೇಧಿಸಿ ಅಂದ್ರೆ, ಅವರ ವಿರುದ್ಧವೇ ಪ್ರತಿಭಟನೆ ಮಾಡಿ, ಅವರ ಹೇಳಿಕೆಯನ್ನು ಹತ್ತಿಕ್ಕುವ ಘಟನೆ ಸಾಮಾನ್ಯವಾಗಿದೆ. ಅದೇ...

ಮರಳಿ ಬಂತು ಮೂರು ವರ್ಷದ ಹಿಂದೆ ಕಳೆದಿದ್ದ ಬಂಗಾರದ ಬಳೆ : ಕೇರಳದಲ್ಲೊಂದು ಕಾಗೆಯ ವಿಸ್ಮಯ!

ಬೆಂಗಳೂರು : ನಮ್ಮ ದಿನನಿತ್ಯದ ಜೀವನದಲ್ಲಿ ಕೆಲವೊಂದು ವಿಸ್ಮಯಕಾರಿ ಘಟನೆಗಳನ್ನು ನೋಡಿದ್ದೇವೆ. ಅವುಗಳಲ್ಲಿ ಕೆಲವೊಂದು ಅತ್ಯಂತ ಮನ ಮುಟ್ಟುತ್ತವೆ, ಇನ್ನನೂ ಕೆಲವು ನಮ್ಮನ್ನು ಮಂತ್ರಮುಗ್ದರನ್ನಾಗಿಸುತ್ತವೆ. ಆದರೆ ಇದೇ ರೀತಿಯಾದ ಅಚ್ಚರಿಯ ಸನ್ನಿವೇಶಕ್ಕೆ ಕೇರಳ ಸಾಕ್ಷಿಯಾಗಿದೆ. ಮೂರು ವರ್ಷದ ಹಿಂದೆ ಕಾಗೆ ಹೊತ್ತೊಯ್ದಿದ್ದ ಚಿನ್ನದ ಬಳೆಯೊಂದು ಪುನಃ ಆ ಮಹಿಳೆಯ ಕೈ ಸೇರಿರುವ ಅಪರೂಪದ ಘಟನೆ...

ಚೀಟಿ – ಚೀಟಿಂಗ್ ಕೇರಳ ಕಪಲ್ ಎಸ್ಕೇಪ್‌-ಕೋಟ್ಯಾಂತರ ರೂಪಾಯಿ ವಂಚಿಸಿ ದಂಪತಿ ಪರಾರಿ

ಎಲ್ಲಿ ನೋಡಿದರೂ ಈಗ ಚೀಟಿ ಕಟ್ಟಿ ಮೋಸ ಹೋದ ಪ್ರಕರಣಗಳೇ ಹೆಚ್ಚಾಗುತ್ತಿವೆ. ಇತ್ತಿಚೀಗಷ್ಟೆ ಬೆಂಗಳೂರಿನಲ್ಲಿ ಬರೋಬ್ಬರಿ 40 ಕೋಟಿ ಚೀಟಿ ದುಡ್ಡು ಎತ್ತಿಕೊಂಡು ದಂಪತಿಗಳು ಎಸ್ಕೇಪ್‌ ಆಗಿ ಇನ್ನು ಕೂಡ ಪೋಲಿಸರ ಕೈಗೆ ಸಿಕ್ಕಿಲ್ಲ. ಈ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಚಿಟ್‌ಫಂಡ್‌ ಮತ್ತು ಫೈನಾನ್ಸ್‌ ವ್ಯವಹಾರದ ಸೋಗಿನಲ್ಲಿ ಜನರಿಗೆ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ...

Kerala News: ಜಾಂಡೀಸ್‌ಗೆ ಇಂಗ್ಲೀಷ್ ಮೆಡಿಸಿನ್ ನಿರಾಕರಿಸಿದ ದಂಪತಿ: ಮಗು ಸಾ*ವು

Kerala News: ಮಕ್ಕಳು ಜನಿಸಿದ ತಕ್ಷಣ ಅವುಗಳಿಗೆ ಇಂಗ್ಲೀಷ್ ಮೆಡಿಸಿನ್ ನೀಡಲಾಗುತ್ತದೆ. ಕೆಲವು ಚುಚ್ಚುಮದ್ದು, ಕೆಲವು ಚಿಕಿತ್ಸೆಗಳು ಅಗತ್ಯವಾಗಿರುತ್ತದೆ. ಅದರಲ್ಲೂ ಮಕ್ಕಳಲ್ಲಿ ವಿಟಾಮಿನ್ ಡಿ ಕಡಿಮೆ ಇದ್ದರೆ, ಮಕ್ಕಳ ದೇಹ ಹಳದಿ ಬಣ್ಣಕ್ಕೆ ತಿರುಗುತ್ತದೆ. ಈ ವೇಳೆಯಂತೂ ನಿರ್ಲಕ್ಷ್ಯ ಮಾಡದೇ, ಮಕ್ಕಳಿಗೆ ಚಿಕಿತ್ಸೆ ನೀಡಸಲೇಬೇಕು. ಆದರೆ ಕೇರಳದ ಮಲ್ಲಪುರದಲ್ಲಿ ಈ ಘಟನೆ ನಡೆದಿದ್ದು, ಸುಶಿಕ್ಷಿತ ದಂಪತಿ...

ಡ್ರಗ್ಸ್‌ ಮಾರುತ್ತಿದ್ದ ಎಂಜಿನಿಯರ್‌ ಸೇರಿ 10 ಜನರ ಬೇಟೆಯಾಡಿದ ಸಿಸಿಬಿ : ಬೆಚ್ಚಿ ಬೀಳಿಸುತ್ತೆ ಪೆಡ್ಲರ್‌ ಪ್ಲಾನ್..!

Bengaluru News: ಕಾಲೇಜು ವಿದ್ಯಾರ್ಥಿಗಳು, ಪೇಯಿಂಗ್‌ ಗೆಸ್ಟ್‌ ನಿವಾಸಿಗಳಿಗೆ ಡ್ರಗ್ಸ್‌ ಪೊರೈಸುತ್ತಿದ್ದ ಆರೋಪದ ಮೇಲೆ ಕೇರಳ ಮೂಲದ ಸಿವಿಲ್‌ ಎಂಜಿನಿಯರ್‌ ಬಂಧನವಾಗಿದೆ. ಈ ಮೂಲಕ ರಾಜಧಾನಿಯ ಮಾದಕ ಲೋಕವನ್ನು ಮಟ್ಟ ಹಾಕುವ ಕೆಲಸವನ್ನು ಸಿಸಿಬಿ ಮಾಡುತ್ತಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಎಲೆಕ್ಟ್ರಾನಿಕ್‌ ಸಿಟಿಯ ಎರಡನೇ ಹಂತ, ಬೇಗೂರು ಹಾಗೂ ಯಲಹಂಕ ನ್ಯೂ ಟೌನ್‌ನಲ್ಲಿ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img