ಲಾಟರಿ ಲಾಟರಿ ಬಂಪರ್ ಲಾಟರಿ… ಅದೃಷ್ಟ ಎಂದರೆ ಇದೇ ಇರಬಹುದು. ಆಲಪ್ಪುಳ ಜಿಲ್ಲೆಯ ತುರವೂರಿನ ಶರತ್ ಎಸ್. ನಾಯರ್ ಅವರ ಜೀವನ ಒಂದು ಕ್ಷಣದಲ್ಲಿ ಬದಲಾದಂತಾಗಿದೆ. ನೆಟ್ಟೂರಿನ ನಿಪ್ಪಾನ್ ಪೇಂಟ್ಸ್ ಅಂಗಡಿಯಲ್ಲಿ ಕೆಲಸ ಮಾಡುವ ಈ ಯುವಕ, ಮೊದಲ ಬಾರಿಗೆ ಓಣಂ ಬಂಪರ್ ಲಾಟರಿ ಟಿಕೆಟ್ ಖರೀದಿಸಿದ್ದರು. ಅದೇ ಟಿಕೆಟ್ 2025ರ ಓಣಂ ಬಂಪರ್ನಲ್ಲಿ...
ರಿಷಬ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷಿತ ಕಾಂತಾರ ಅಧ್ಯಾಯ-1’ಚಿತ್ರ ಕೇರಳದಲ್ಲಿ ಬಿಡುಗಡೆಗೆ ಮುನ್ನವೇ ವಿವಾದಕ್ಕೆ ಸಿಲುಕಿದೆ. ರಾಜ್ಯದ ಚಿತ್ರಮಂದಿರ ಮಾಲೀಕರ ಸಂಘ ಫಿಲ್ಮ್ ಎಕ್ಸಿಬಿಟರ್ಸ್ ಯುನೈಟೆಡ್ ಆರ್ಗನೈಜೇಶನ್ ಆಫ್ ಕೇರಳ (FIOC) ಚಿತ್ರವನ್ನು ಕೇರಳದಲ್ಲಿ ಪ್ರದರ್ಶಿಸದಿರಲು ತೀರ್ಮಾನಿಸಿದೆ ಎಂದು ಸುದ್ದಿ ಹರಿದಾಡುತ್ತಿದೆ.
ಮೂಲಗಳ ಪ್ರಕಾರ, ವಿತರಕರು ಚಿತ್ರದ ಮೊದಲ ಎರಡು ದಿನಗಳ ಕಲೆಕ್ಷನ್ನಲ್ಲಿ ಶೇಕಡಾ 55ರಷ್ಟಕ್ಕೆ ಬೇಡಿಕೆ...
Kerala: ದೇವರ ನಾಡು ಎಂದೇ ಖ್ಯಾತವಾಗಿರುವ ರಾಜ್ಯ ಅಂದ್ರೆ, ಅದು ಕೇರಳ. ಆದರೆ ಅಲ್ಲಿ ಗೋಹತ್ಯೆ ಮತ್ತು ಗೋಮಾಂಸಕ್ಕೆ ಸದಾ ಬೆಂಬಲವಿದೆ. ಅಲ್ಲಿನ ಕೆಲ ಮಾಂಸಾಹಾರಿಗಳು, ಗೋಮಾಂಸ ಸೇವಿಸುವುದನ್ನು ಮತ್ತು ಗೋಹತ್ಯೆ ಮಾಡುವುದನ್ನು ಬೆಂಬಲಿಸುತ್ತಾರೆ. ಅಲ್ಲಿ ಯಾರಾದರೂ ಗೋಹತ್ಯೆ ನಿಷೇಧಿಸಿ ಅಂದ್ರೆ, ಅವರ ವಿರುದ್ಧವೇ ಪ್ರತಿಭಟನೆ ಮಾಡಿ, ಅವರ ಹೇಳಿಕೆಯನ್ನು ಹತ್ತಿಕ್ಕುವ ಘಟನೆ ಸಾಮಾನ್ಯವಾಗಿದೆ.
ಅದೇ...
ಬೆಂಗಳೂರು : ನಮ್ಮ ದಿನನಿತ್ಯದ ಜೀವನದಲ್ಲಿ ಕೆಲವೊಂದು ವಿಸ್ಮಯಕಾರಿ ಘಟನೆಗಳನ್ನು ನೋಡಿದ್ದೇವೆ. ಅವುಗಳಲ್ಲಿ ಕೆಲವೊಂದು ಅತ್ಯಂತ ಮನ ಮುಟ್ಟುತ್ತವೆ, ಇನ್ನನೂ ಕೆಲವು ನಮ್ಮನ್ನು ಮಂತ್ರಮುಗ್ದರನ್ನಾಗಿಸುತ್ತವೆ. ಆದರೆ ಇದೇ ರೀತಿಯಾದ ಅಚ್ಚರಿಯ ಸನ್ನಿವೇಶಕ್ಕೆ ಕೇರಳ ಸಾಕ್ಷಿಯಾಗಿದೆ. ಮೂರು ವರ್ಷದ ಹಿಂದೆ ಕಾಗೆ ಹೊತ್ತೊಯ್ದಿದ್ದ ಚಿನ್ನದ ಬಳೆಯೊಂದು ಪುನಃ ಆ ಮಹಿಳೆಯ ಕೈ ಸೇರಿರುವ ಅಪರೂಪದ ಘಟನೆ...
ಎಲ್ಲಿ ನೋಡಿದರೂ ಈಗ ಚೀಟಿ ಕಟ್ಟಿ ಮೋಸ ಹೋದ ಪ್ರಕರಣಗಳೇ ಹೆಚ್ಚಾಗುತ್ತಿವೆ. ಇತ್ತಿಚೀಗಷ್ಟೆ ಬೆಂಗಳೂರಿನಲ್ಲಿ ಬರೋಬ್ಬರಿ 40 ಕೋಟಿ ಚೀಟಿ ದುಡ್ಡು ಎತ್ತಿಕೊಂಡು ದಂಪತಿಗಳು ಎಸ್ಕೇಪ್ ಆಗಿ ಇನ್ನು ಕೂಡ ಪೋಲಿಸರ ಕೈಗೆ ಸಿಕ್ಕಿಲ್ಲ. ಈ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಚಿಟ್ಫಂಡ್ ಮತ್ತು ಫೈನಾನ್ಸ್ ವ್ಯವಹಾರದ ಸೋಗಿನಲ್ಲಿ ಜನರಿಗೆ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ...
Kerala News: ಮಕ್ಕಳು ಜನಿಸಿದ ತಕ್ಷಣ ಅವುಗಳಿಗೆ ಇಂಗ್ಲೀಷ್ ಮೆಡಿಸಿನ್ ನೀಡಲಾಗುತ್ತದೆ. ಕೆಲವು ಚುಚ್ಚುಮದ್ದು, ಕೆಲವು ಚಿಕಿತ್ಸೆಗಳು ಅಗತ್ಯವಾಗಿರುತ್ತದೆ. ಅದರಲ್ಲೂ ಮಕ್ಕಳಲ್ಲಿ ವಿಟಾಮಿನ್ ಡಿ ಕಡಿಮೆ ಇದ್ದರೆ, ಮಕ್ಕಳ ದೇಹ ಹಳದಿ ಬಣ್ಣಕ್ಕೆ ತಿರುಗುತ್ತದೆ. ಈ ವೇಳೆಯಂತೂ ನಿರ್ಲಕ್ಷ್ಯ ಮಾಡದೇ, ಮಕ್ಕಳಿಗೆ ಚಿಕಿತ್ಸೆ ನೀಡಸಲೇಬೇಕು.
ಆದರೆ ಕೇರಳದ ಮಲ್ಲಪುರದಲ್ಲಿ ಈ ಘಟನೆ ನಡೆದಿದ್ದು, ಸುಶಿಕ್ಷಿತ ದಂಪತಿ...
Bengaluru News: ಕಾಲೇಜು ವಿದ್ಯಾರ್ಥಿಗಳು, ಪೇಯಿಂಗ್ ಗೆಸ್ಟ್ ನಿವಾಸಿಗಳಿಗೆ ಡ್ರಗ್ಸ್ ಪೊರೈಸುತ್ತಿದ್ದ ಆರೋಪದ ಮೇಲೆ ಕೇರಳ ಮೂಲದ ಸಿವಿಲ್ ಎಂಜಿನಿಯರ್ ಬಂಧನವಾಗಿದೆ. ಈ ಮೂಲಕ ರಾಜಧಾನಿಯ ಮಾದಕ ಲೋಕವನ್ನು ಮಟ್ಟ ಹಾಕುವ ಕೆಲಸವನ್ನು ಸಿಸಿಬಿ ಮಾಡುತ್ತಿದೆ.
ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಎಲೆಕ್ಟ್ರಾನಿಕ್ ಸಿಟಿಯ ಎರಡನೇ ಹಂತ, ಬೇಗೂರು ಹಾಗೂ ಯಲಹಂಕ ನ್ಯೂ ಟೌನ್ನಲ್ಲಿ...
Political News: ದೇಶದಲ್ಲಿ ಅಗಾಗ್ಗೆ ಲವ್ ಜಿಹಾದ್ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಅದು ಹಿಂದೂ ಯುವತಿಯರನ್ನ ಪ್ರೀತಿಸಿ ಅಥವಾ ಪುಸಲಾಯಿಸಿ ಮುಸ್ಲಿಂ ಯುವಕರು ಮದುವೆಯಾಗುವುದಾಗಿದೆ. ಈ ವಿಚಾರಕ್ಕೆ ಸಾಕಷ್ಟು ಸಂಪ್ರದಾಯವಾದಿಗಳು, ಹಿಂದೂಪರ ಸಂಘಟನೆಗಳು ಹಾಗೂ ಬಹುತೇಕ ಹಿಂದೂ ಪೋಷಕರೂ ಸಹ ವಿರೋಧ ವ್ಯಕ್ತಪಡಿಸುತ್ತಾರೆ. ಅಲ್ಲದೆ ಈ ಲವ್ ಜಿಹಾದ್ ವಿಚಾರಕ್ಕೆ ಅನೇಕ ಸಾವು-ನೋವುಗಳೂ ಸಂಭವಿಸಿವೆ,...
Kerala News: ಕೇರಳದ ಕೊಚ್ಚಿಯ ತ್ರಿಪುಣಿತರಾದಲ್ಲಿ ಜನವರಿ 15 ರಂದು ಮಿಹಿರ್ ಎಂಬ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ.. ಈ ಪ್ರಕರಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಮಲಯಾಳಂ ಸ್ಟಾರ್ ನಟರು ಸೇರಿದಂತೆ ಗಣ್ಯರು, ಜನಸಾಮಾನ್ಯರು ಮೃತ ಬಾಲಕನ ಪರ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಮಿಹಿರ್ ಶಾಲೆಯಿಂದ ಮರಳಿದ ಕೇವಲ ಒಂದು ಗಂಟೆಯಲ್ಲೇ ತಾನು...
Kerala News: ಕಾರ್ನಲ್ಲಿ ಬಳಸುವ ಏರ್ಬ್ಯಾಗ್ ತುರ್ತು ಪರಿಸ್ಥಿತಿಯಲ್ಲಿ ಜೀವ ಉಳಿಸಲು ಬಳಸಲಾಗುವ ವಸ್ತು. ಆದರೆ ಅದೇ ಏರ್ಬ್ಯಾಗ್, ಪುಟ್ಟ ಕಂದಮ್ಮನ ಸಾವಿಗೆ ಕಾರಣವಾಗಿದೆ.
https://youtu.be/Vsx8ooidBrM
ಕೇರಳದಲ್ಲಿ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ಕಾಾರು, ಟ್ಯಾಂಕರ್ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮವಾಗಿ ಏರ್ಬ್ಯಾಗ್ ಓಪನ್ ಆಗಿದೆ. ಮುಂದಿನ ಸೀಟಿನಲ್ಲಿ ತಾಯಿಯೊಂದಿಗೆ ಕುಳಿತಿದ್ದ ಎರಡು ವರ್ಷದ ಮಗು, ಏರ್...