Monday, October 27, 2025

#kerala air port

Air India: ಹವಾ ನಿಯಂತ್ರಣದಲ್ಲಿ ದೋಷ , ದುಬೈಗೆ ಹೊರಟಿದ್ದ ವಿಮಾನ ತಿರುವನಂತಪುರಂನಲ್ಲಿ ಲ್ಯಾಂಡಿಂಗ್

ರಾಷ್ಟ್ರೀಯ ಸುದ್ದಿ: ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೇರಳಕ್ಕೆ ಮರಳಿದೆ. ಯಾಕೆಂದರೆ ವಿಮಾನದಲ್ಲಿನ ಹವಾ ನಿಯಂತ್ರಣದಲ್ಲಿ ಸಮಸ್ಯೆ ಉಂಟಾದ ಕಾರಣ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂದು ಕೇರಳಕ್ಕೆ ವಾಪಾಸಾಗಿದೆ. ಸಮಯ 1.09 ನಿಮಿಷಕ್ಕೆ ವಿಮಾನ ಟೇಕ್ ಆಫ್ ಆಗಿದ್ದು ಟೇಕ್ ಆಫ್ ಆದ ಕೆಲವೇ ಗಂಟೆಗಳಲ್ಲಿ ಹವಾ ನಿಯಂತ್ರಣದಲ್ಲಿ...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img