Monday, March 16, 2026

#kerala air port

Air India: ಹವಾ ನಿಯಂತ್ರಣದಲ್ಲಿ ದೋಷ , ದುಬೈಗೆ ಹೊರಟಿದ್ದ ವಿಮಾನ ತಿರುವನಂತಪುರಂನಲ್ಲಿ ಲ್ಯಾಂಡಿಂಗ್

ರಾಷ್ಟ್ರೀಯ ಸುದ್ದಿ: ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೇರಳಕ್ಕೆ ಮರಳಿದೆ. ಯಾಕೆಂದರೆ ವಿಮಾನದಲ್ಲಿನ ಹವಾ ನಿಯಂತ್ರಣದಲ್ಲಿ ಸಮಸ್ಯೆ ಉಂಟಾದ ಕಾರಣ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂದು ಕೇರಳಕ್ಕೆ ವಾಪಾಸಾಗಿದೆ. ಸಮಯ 1.09 ನಿಮಿಷಕ್ಕೆ ವಿಮಾನ ಟೇಕ್ ಆಫ್ ಆಗಿದ್ದು ಟೇಕ್ ಆಫ್ ಆದ ಕೆಲವೇ ಗಂಟೆಗಳಲ್ಲಿ ಹವಾ ನಿಯಂತ್ರಣದಲ್ಲಿ...
- Advertisement -spot_img

Latest News

Mandya: ನಿರ್ಮಲಾನಂದಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಶಾಸಕ ರಮೇಶ್ ಕ್ಷಮೆಯಾಚನೆ

Mandya News: ಆದಿ ಚುಂಚನಗಿರಿ ಶ್ರೀಗಳ ವಿರುದ್ಧ ಶಾಸಕ ರಮೇಶ್ ಬಾಬು ಬಂಡಿಸೇದ್ದೇಗೌಡರು ನೀಡಿದ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ. ನಾನು ಯಾವಾಗ ಮಾತನಾಡಿದ್ರೂ ಕಾಂಟ್ರುವರ್ಷಿ ಆಗುತ್ತೆ. ನಾನು...
- Advertisement -spot_img