Thursday, March 26, 2026

#kerala air port

Air India: ಹವಾ ನಿಯಂತ್ರಣದಲ್ಲಿ ದೋಷ , ದುಬೈಗೆ ಹೊರಟಿದ್ದ ವಿಮಾನ ತಿರುವನಂತಪುರಂನಲ್ಲಿ ಲ್ಯಾಂಡಿಂಗ್

ರಾಷ್ಟ್ರೀಯ ಸುದ್ದಿ: ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೇರಳಕ್ಕೆ ಮರಳಿದೆ. ಯಾಕೆಂದರೆ ವಿಮಾನದಲ್ಲಿನ ಹವಾ ನಿಯಂತ್ರಣದಲ್ಲಿ ಸಮಸ್ಯೆ ಉಂಟಾದ ಕಾರಣ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂದು ಕೇರಳಕ್ಕೆ ವಾಪಾಸಾಗಿದೆ. ಸಮಯ 1.09 ನಿಮಿಷಕ್ಕೆ ವಿಮಾನ ಟೇಕ್ ಆಫ್ ಆಗಿದ್ದು ಟೇಕ್ ಆಫ್ ಆದ ಕೆಲವೇ ಗಂಟೆಗಳಲ್ಲಿ ಹವಾ ನಿಯಂತ್ರಣದಲ್ಲಿ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img