ಧರ್ಮಸ್ಥಳದ ತಲೆಬುರುಡೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಆರೋಪಿ ಚಿನ್ನಯ್ಯ ಹಾಗೂ ಇತರರು ತಲೆಬುರುಡೆಯನ್ನು ಕೇರಳದ ಕಮ್ಯೂನಿಸ್ಟ್ ಸಂಸದರಿಗೆ ತೋರಿಸಿದ್ದರು ಎಂಬುದು ಬಹಿರಂಗಗೊಂಡಿದೆ. ಈಗ ಕೇರಳದ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್ ಹೆಸರು ಈಗ ಪ್ರಕರಣದಲ್ಲಿ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಈವರೆಗೆ ಒಟ್ಟು 11 ಸೆಕ್ಷನ್ಗಳ ಅಡಿ ಎಸ್ಐಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು,...
ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...