Kerala News: ದಿನಕಳೆದಂತೆಲ್ಲ ಈ ಆಧುನಿಕ ಸಮಾಜದಲ್ಲಿ ಕೇವಲ ದರ್ಪ, ದೌಲತ್ತು, ದೌರ್ಜನ್ಯಗಳೇ ಹೆಚ್ಚಾಗಿ ಮಾನವೀಯತೆಯೇ ಕಡಿಮೆಯಾಗುತ್ತಿದೆ. ಇದಕ್ಕೆ ಪೂರಕವಾಗುವಂತೆ ಕೇರಳದಲ್ಲಿ ಒಂದು ಪ್ರಕರಣ ಬೆಳಕಿಗೆ ಬಂದಿದ್ದು, ಸಾರ್ವಜನಿಕರ ರಕ್ತ ಕುದಿಯುವಂತೆ ಮಾಡಿದೆ. ಇನ್ನೂ ತಾನು ನೀಡಿರುವ ಕೆಲಸದ ಗುರಿಯನ್ನು ತಲುಪಿಲ್ಲ ಎನ್ನುವ ಕಾರಣಕ್ಕೆ ಕಂಪನಿಯೊಂದು ತನ್ನ ನೌಕರರನ್ನು ಅಮಾನವೀಯವಾಗಿ ನಡೆಸಿಕೊಂಡಿದೆ. ಕೇರಳದ ಕೊಚ್ಚಿಯಲ್ಲಿನ...