Saturday, February 14, 2026

Kerala Company

Kerala News: ಇದೆಂಥಾ ಅಮಾನವೀಯತೆ..? :ಕೇರಳ ಕಂಪನಿಯ ಬ್ಯಾಡ್‌ ಸ್ಟೋರಿ..!

Kerala News: ದಿನಕಳೆದಂತೆಲ್ಲ ಈ ಆಧುನಿಕ ಸಮಾಜದಲ್ಲಿ ಕೇವಲ ದರ್ಪ, ದೌಲತ್ತು, ದೌರ್ಜನ್ಯಗಳೇ ಹೆಚ್ಚಾಗಿ ಮಾನವೀಯತೆಯೇ ಕಡಿಮೆಯಾಗುತ್ತಿದೆ. ಇದಕ್ಕೆ ಪೂರಕವಾಗುವಂತೆ ಕೇರಳದಲ್ಲಿ ಒಂದು ಪ್ರಕರಣ ಬೆಳಕಿಗೆ ಬಂದಿದ್ದು, ಸಾರ್ವಜನಿಕರ ರಕ್ತ ಕುದಿಯುವಂತೆ ಮಾಡಿದೆ. ಇನ್ನೂ ತಾನು ನೀಡಿರುವ ಕೆಲಸದ ಗುರಿಯನ್ನು ತಲುಪಿಲ್ಲ ಎನ್ನುವ ಕಾರಣಕ್ಕೆ ಕಂಪನಿಯೊಂದು ತನ್ನ ನೌಕರರನ್ನು ಅಮಾನವೀಯವಾಗಿ ನಡೆಸಿಕೊಂಡಿದೆ. ಕೇರಳದ ಕೊಚ್ಚಿಯಲ್ಲಿನ...
- Advertisement -spot_img

Latest News

ಕಾಂಗ್ರೆಸ್ ಅಭ್ಯರ್ಥಿಗೆ ಶಾಕ್; ಯತ್ನಾಳ್‌ಗೆ ಸುಪ್ರೀಂ ಕ್ಲೀನ್ ಚಿಟ್!

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
- Advertisement -spot_img