Saturday, April 19, 2025

#kerala ex cm

Ommenn chandy: ಕೇರಳದ ಮಾಜಿ ಮುಖ್ಯಮಂತ್ರಿ ನಿಧನ

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕರು ಹಾಗೂ ಕೇರಳದ ಮಾಜಿ ಮುಖ್ಯಮಂತ್ರಿಗಳಾದ ಉಮ್ಮನ್ ಚಾಂಡಿಯವರು ನಿಧನ ಹೊಂದಿದ್ದಾರೆ. ಉಮ್ಮನ ಚಾಂಡಿ  ಸಾವನ್ನಪ್ಪಿರುವುದನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್​ನ್ ಟ್ವಿಟ್ಟರ್​ ಮೂಲಕ ಖಚಿತಪಡಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಉಮ್ಮನ್ ಚಾಂಡಿಯವರು ಕ್ಯಾನ್ಸರ್ ನಿಂದ ಬಳಲುತಿದ್ದು ಫೆಬ್ರವರಿ 12 ರಂದು ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ...
- Advertisement -spot_img

Latest News

 ನವೆಂಬರ್‌ನಲ್ಲಿ ಸಿದ್ದು ರಾಜೀನಾಮೆ : ಸಾಮ್ರಾಟನ ಮಾತು ಸಂಚಲನ..!

  ಬೆಂಗಳೂರು : ಜಾತಿ ಗಣತಿ ಬಗ್ಗೆ ಆಡಳಿತ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿ ಜೋರಾಗಿದ್ದು ವರದಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಇನ್ನೂ ಇದೇ ವಿಚಾರಕ್ಕೆ,...
- Advertisement -spot_img