Friday, July 24, 2026

Kerala Government Advisory

ಶಬರಿಮಲೆ ಯಾತ್ರಿಕರಿಗೆ ಸರ್ಕಾರ ಮೂಗಿಗೆ ‘ನೀರು’ ತಾಕಿಸದಂತೆ ಎಚ್ಚರಿಕೆ ಕೊಟ್ಟಿದ್ಯಾಕೆ?

ಶಬರಿಮಲೆ ಯಾತ್ರಿಕರಿಗೆ ಕೇರಳ ಸರ್ಕಾರ ಮೂಗಿಗೆ ನೀರು ತಾಕದಂತೆ ನಿಗಾ ವಹಿಸಿ ಅಂತ ಎಚ್ಚರಿಕೆಯನ್ನ ನೀಡಿದೆ. ಕಾರಣ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ನವೆಂಬರ್ 17ರಿಂದ ಪ್ರಾರಂಭವಾಗಲಿರುವ ಶಬರಿಮಲೆ ಯಾತ್ರೆಯ ಕುರಿತು ರಾಜ್ಯ ಸರ್ಕಾರದಿಂದ ಹೊಸ ಆರೋಗ್ಯ ಮಾರ್ಗಸೂಚಿ ಪ್ರಕಟಿಸಲಾಗಿದೆ. ಯಾತ್ರಿಕರು ನದಿಗಳು ಹಾಗೂ ಕುಡಿಯುವ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img