Friday, June 12, 2026

Kerala Illegal Transport

ರಾಜ್ಯದ ಗೊಬ್ಬರ ಕೇರಳಕ್ಕೆ ಕಳ್ಳಸಾಗಣೆ ಮಾಡಿದ ಖದೀಮರು!

ಗೊಬ್ಬರ ಇಲ್ಲದೇ ರೈತರು ಪರದಾಡ್ತಿರೋ ಸಂದರ್ಭದಲ್ಲಿ, ಸರ್ಕಾರದ ಗೋದಾಮಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಕಳ್ಳಸಾಗಣೆಯಾಗಿದೆ. ನಂಜನಗೂಡಿನ ಗೋದಾಮಿನಿಂದ ಗೊಬ್ಬರ ಸಾಗಿಸಲಾಗುತ್ತಿದ್ದ ಘಟನೆ ಇದೀಗ ರಾಜ್ಯದ ರೈತರಲ್ಲಿ ಆಕ್ರೋಶ ಹುಟ್ಟಿಸಿದೆ. ಸಿಎಂ ಸಿದ್ದರಾಮಯ್ಯನವರು ರೈತರಿಗೆ ಸಂಕಷ್ಟ ಎದುರಾಗಿದೆ. ರಾಜ್ಯದ ರೈತರಿಗೆ ಗೊಬ್ಬರವಿಲ್ಲ. ಗೊಬ್ಬರ ನೀಡಬೇಕು ಅಂತ ಹೇಳ್ತಿದ್ದಾರೆ. ಆದ್ರೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್...
- Advertisement -spot_img

Latest News

Hubli News: ಫ್ಲೈಓವರ್ ಕಾಮಗಾರಿ ವೇಳೆ ವೃದ್ಧೆ ಮೇಲೆ ಬಿದ್ದ ಕಬ್ಬಿಣದ ರಾಡ್

Hubli News: ಹುಬ್ಬಳ್ಳಿಯ ಹೊಸೂರು ವೃತ್ತದ ಫ್ಲೈಓವರ್ ಕಾಮಗಾರಿ ಮತ್ತೊಮ್ಮೆ ಆತಂಕ ಸೃಷ್ಟಿಸಿದೆ. ಕಾಮಗಾರಿ ಸ್ಥಳದ ಸಮೀಪ ಪಾದಚಾರಿ ಮಾರ್ಗದಲ್ಲಿ ನಡೆದು ಹೋಗುತ್ತಿದ್ದ ವೃದ್ಧೆಯ ತಲೆಯ...
- Advertisement -spot_img