Wednesday, June 10, 2026

Kerala KSRTC driver death

ಸಚಿವರಿಂದ ಗದರಿಕೆ, ವರ್ಗಾವಣೆ – ಮಾನಸಿಕ ಒತ್ತಡದಲ್ಲೇ ಚಾಲಕ ಸಾವು!

ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲಕ ಜೈಮನ್ ಜೋಸೆಫ್ ಸಚಿವರ ನಿಂದನೆ ಮತ್ತು ವರ್ಗಾವಣೆಯಿಂದಾಗಿ ಮಾನಸಿಕ ಒತ್ತಡಕ್ಕೆ ಒಳಗಾಗಿ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ. ದುಃಖದ ಘಟನೆ ಸಂಭವಿಸಿದೆ. ಪೊನ್ಕುನ್ನಂ ಡಿಪೋಗೆ ಸೇರಿದ್ದ ಚಾಲಕ ಜೈಮನ್, ಮುಂಡಕ್ಕಯಂ-ಪಾಲಾ ಮಾರ್ಗದಲ್ಲಿ ಬಸ್ ಚಲಾಯಿಸುತ್ತಿತ್ತು. ಈ ಸಂದರ್ಭದಲ್ಲಿ ಕಾಂಜೀರಪಳ್ಳಿಯ ಪೂತಕುಳಿಯ ಬಳಿ ಅಸ್ವಸ್ಥಗೊಂಡು ಕುಸಿದು ಬಿದ್ದರು. ತಕ್ಷಣವೇ ಅವರನ್ನು ಕಾಂಜೀರಪಳ್ಳಿ...
- Advertisement -spot_img

Latest News

Chanakya Neeti: ಯಾರನ್ನು ಕರೆದರೂ ಈ 5 ಜನರನ್ನು ಮಾತ್ರ ನಿಮ್ಮ ಮನೆಗೆ ಕರೆಯಬೇಡಿ..

Chanakya Neeti: ಮನೆಗೆ ಅತಿಥಿಯನ್ನು ಕರೆದು ಉಣ ಬಡಿಸುವುದು ನಮ್ಮ ಭಾರತೀಯ ಪದ್ಧತಿ. ಹಾಗಾಗಿಯೇ ನಾವು ಅತಿಥಿ ದೇವೋಭವ, ವಸುದೈವ ಕುಟುಂಬಕಂ ಎಂದು ಹೇಳುತ್ತೇವೆ. ಆದರೆ...
- Advertisement -spot_img