Tuesday, September 8, 2026

kerala news

ಅಯ್ಯಪ್ಪ ಸ್ವಾಮಿ ಭಕ್ತರು  ಕಪ್ಪು ಬಟ್ಟೆ ಧರಿಸೋದ್ಯಾಕೆ..?!ಏನಿದರ ಮಹತ್ವ

Special Story: ಜಗತ್ತಿಗೆ ವ್ಯಾಪಿಸಿದ್ದ ಸಾಂಕ್ರಾಮಿಕ ರೋಗದಿಂದ ಚೇತರಿಸಿಕೊಂಡ ನಂತರ ಇದೀಗ ಮತ್ತೆ ಶಬರಿಮಲೆಯತ್ತ ಭಕ್ತರ ದಂಡು ಧಾವಿಸಿ ಬರುತ್ತಿದೆ.ಆದರೆ ಇಲ್ಲಿ ವಿಶೇಷವೆಂದರೆ  ಸಹಸ್ರಾರು ಇತಿಹಾಸದಿಂದಲೂ ಅಯ್ಯಪ್ಪ ಮಾಲಾಧಾರಿಗಳು ಧರಿಸುವುದು ಕಪ್ಪು ಬಟ್ಟೆಯನ್ನೇ ಹಾಗಿದ್ರೆ ಈ  ಬಣ್ಣದ ಹಿಂದಿನ ರಹಸ್ಯವೇನು..?ಏನಿದರ ಮಹತ್ವ..?! ಹೇಳ್ತೀವಿ ಈ ಸ್ಟೋರಿಯಲ್ಲಿ… ಸಂಕ್ರಾಂತಿ ಸಮಯಕ್ಕೆ ಸರಿಯಾಗಿ ಅಯ್ಯಪ್ಪನ ದರ್ಶನಕ್ಕಾಗಿ ಭಕ್ತಾಧಿಗಳ  ದಂಡು ಹರಿದು...

ಶಿಕ್ಷಕರನ್ನು ಇನ್ನು ಮುಂದೆ ಸರ್,ಮೇಡಂ ಎನ್ನುವಂತಿಲ್ಲ..?!

Kerala News: ವಿದ್ಯಾರ್ಥಿಗಳನ್ನು ಇನ್ನು ಮುಂದೆ ಅಧ್ಯಾಪಕರನ್ನು ಸರ್, ಮೇಡಂ ಎಂದು ಸಂಬೋಧಿಸದೆ ಟೀಚರ್ ಎಂದು ಕರೆಯಲು ಸೂಚಿಸಬೇಕು ಎಂದು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಎಲ್ಲಾ ಶಾಲೆಗಳಿಗೆ ನಿರ್ಧೇಆನ ನೀಡಿದೆ. ಶಿಕ್ಷಕರನ್ನು ವಿದ್ಯಾರ್ಥಿಗಳು ಸರ್, ಮೇಡಂ ಎಂದು ಸಂಬೋಧಿಸದೆ ಟೀಚರ್ ಎಂದು ಕರೆಯಲು ಸೂಚಿಸಬೇಕು ಎಂದು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು...

ವಿಮಾನಕ್ಕೆ ಡಿಕ್ಕಿಯಾಯಿತು ಹಕ್ಕಿ…! ಮುಂದೇನಾಯ್ತು ಗೊತ್ತಾ..?!

Kerala News: ಕೇರಳದ  ಕಣ್ಣೂರಿನಲ್ಲಿ ವಿಮಾನಕ್ಕೆ  ಹಕ್ಕಿ ಡಿಕ್ಕಿಯಾಗಿ  ತುರ್ತು  ಭೂಸ್ಪರ್ಶವಾದ ಘಟನೆ ನಡೆದಿದೆ. ಕಣ್ಣೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ ಇಂಡಿಯಾ ವಿಮಾನ ಟೇಕಾಪ್‌ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶವಾಗಿದೆ. ವಿಮಾನದಲ್ಲಿ 135 ಪ್ರಯಾಣಿಕರಿದ್ದು, ಟೇಕಾಫ್‌ ಆದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ತಕ್ಷಣ ತುರ್ತು ಭೂಸ್ಪರ್ಶ...

ವಾಟ್ಸಾಪ್ ನಲ್ಲಿ ಸೆಲ್ಫೀ ಕಳುಹಿಸಿ ಯುವತಿ ಆತ್ಮಹತ್ಯೆ..!

Kerala  News: ಕೇರಳದ  ವಯನಾಡಿನಲ್ಲಿ ಯುವತಿಯೊಬ್ಬಳು ಸೆಲ್ಫೀ ತೆಗೆದುಕೊಂಡು ವಾಟ್ಸಾಪ್ ಸ್ಟೇಟಸ್ ಹಾಕಿ ಬಳಿಕ ನೀರು ತುಂಬಿರುವ ಕಲ್ಲು ಕ್ವಾರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಯನಾಡು ಜಿಲ್ಲೆಯ ಅಂಬಲವಾಯಲ್ ಗ್ರಾಮದಲ್ಲಿರುವ ವಿಕಾಸ್​ ಕಾಲನಿ ಸಮೀಪ ನಡೆದಿದೆ. ಸುಲ್ತಾನ ಬಥೇರಿಯಲ್ಲಿ ಲ್ಯಾಬ್‌ಟೆಕ್ನೀಶಿಯನ್ ಆಗಿರುವ ಪ್ರವೀಣಾ (೨೦) ಮೃತ ಯುವತಿ. ನೀರು ತುಂಬಿದ್ದ ಕಲ್ಲು ಕ್ವಾರಿ ಬಳಿ ನಿಂತು...

ಬೀದಿ ನಾಯಿಗಳನ್ನು ಕೊಲ್ಲಲು ಕೇರಳ ಸರಕಾರ ನಿರ್ಧಾರ…! ಸುಪ್ರೀಂ ಕೋರ್ಟ್ ಗೆ ಮನವಿ

Kerala News: ಕೇರಳದಲ್ಲಿ ದಿನೇ ದಿನೇ ಬೀದಿ ನಾಯಿಗಳು ಜನರ ಮೇಲೆ ದಾಳಿ ನಡೆಸುವ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದನ್ನು ತಡೆಗಟ್ಟಲು ಕೇರಳ ರ‍್ಕಾರ ದಾಳಿ ನಡೆಸುವಂತಹ ನಾಯಿಗಳನ್ನು ಕೊಲ್ಲಲು ಸುಪ್ರೀಂ ಕೋರ್ಟ್ ನ  ಅನುಮತಿ ಕೇಳಲು ನಿರ್ಧರಿಸಿದೆ. ಮಾತ್ರವಲ್ಲದೇ ನಾಯಿಗಳ ಹಾವಳಿಯನ್ನು ತಡೆಯಲು ಸೆಪ್ಟೆಂಬರ್ ೨೦ ರಿಂದ ೧ ತಿಂಗಳ ಕಾಲ ಅಭಿಯಾನವನ್ನು ನಡೆಸಲು...

ಒಂದು ಹಪ್ಪಳಕ್ಕಾಗಿ ಬಡಿದಾಟ, 1.5 ಲಕ್ಷ ನಷ್ಟ…!

Kerala  News: ಕೇರಳದಲ್ಲಿ  ಅನ್ನಿಪ್ಪಾಡಿಂ ಎಂಬಲ್ಲಿ  ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ  ದೊಡ್ಡ ಜಟಾಪಟಿಯೇ ನಡೆದಿದೆ. ಮದುವೆ ಮನೆ ಎಂದರೆ ಸಡಗರ ಸಂಭ್ರಮದ ವಾತವರಣವಾಗಿರಬೇಕಿದ್ದಲ್ಲಿ ಜಗಳದಿಂದಾಗಿ  ಜನ ವಾಪಾಸಾಗಿರುವ ಘಟನೆ  ನಡೆದಿದೆ.ಗಂಡಿನ ಕಡೆಯವರು ಕೇವಲ ಒಂದು ಹಪ್ಪಳಕ್ಕಾಗಿ ಜಗಳವಾಡಿದ ಪ್ರಕ್ರಿಯೆ ಮಾತ್ರ ನಿಜಕ್ಕೂ ಶೋಚನೀಯವೆನಿದುತ್ತಿದೆ. ಗಂಡಿನ  ಕಡೆಯವರು ಒಂದು ಹಪ್ಪಳ  ನೀಡಿ  ಎಂದಿದ್ದಕ್ಕೆ  ಇಲ್ಲ ಒಂದೇ ಹಪ್ಪಳ...

ಕೊಚ್ಚಿನ್ : ವಿಮಾನವಾಹಕ ನೌಕೆ ಐಎನ್‌ಎಸ್‌ ವಿಕ್ರಾಂತ್‌ಗೆ ಪ್ರಧಾನಿ ಚಾಲನೆ

K erala  News: ಇಂದು ಮೋದಿ ಮಂಗಳೂರು  ಭೇಟಿ  ಹಿನ್ನಲೆ ಮಂಗಳೂರು ಫುಲ್  ಸನ್ನದ್ಧವಾಗಿದೆ. ಮಂಗಳೂರಿಗೆ  ಹೋಗೋ ಮೊದಲು ಕೇರಳಕ್ಕೆ ಆಗಮಿಸಿರೋ ಮೋದಿ  ಇಂದು  ವಿಮಾನವಾಹಕ ನೌಕೆ ಐಎನ್ ಎಸ್ ಗೆ ಚಾಲನೆ ನೀಡಿದ್ದಾರೆ.ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್‌ಎಸ್‌ ವಿಕ್ರಾಂತ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಕೊಚ್ಚಿಯ ಕೊಚ್ಚಿನ್...

ಕಾರಿನಲ್ಲಿ ಕೋಬ್ರಾ ಬಹುದೂರ ಸಂಚಾರ..!

Kerala News: ಕೇರಳದಲ್ಲಿ ಚಾಲಕನೋರ್ವ  ತನ್ನ  ಕಾರಿನಲ್ಲಿ  ಸಂಚಾರ ಮಾಡುತ್ತಿರುವಾಗ ಬಹುದೂರದ ವರೆಗೂ ಕೋಬ್ರಾ ಜೊತೆಯಾಗಿದೆ. ಮಳೆಗಾಲದಲ್ಲಿ  ಬೆಚ್ಚಗಿರಲು ಕೋಬ್ರಾ ಈ  ಪ್ರಯಾಣ ಮಾಡೋ  ಯೋಜನೆ  ಹಾಕಿದಂತಿದೆ. ಹೌದು ಕಾರು ಏರಿ ಬೆಚ್ಚಗೆ ಕುಳಿತ ಹಾವೊಂದು ಸುಮಾರು 200 ಕಿಲೋ ಮೀಟರ್ ದೂರ ಕಾರಲ್ಲೇ ಸಾಗಿದೆ. ಕಾರು ಏರಿದ ಹಾವು ಸುಮಾರು ಒಂದು ವಾರದ ಕಾಲ ಅದರ ಇಂಜಿನ್...

ಕೇರಳದಲ್ಲಿ ಹೊಸ ಮಸೀದಿಗಿಲ್ಲ ಅವಕಾಶ…?!

Kerala  News: ಕೇರಳದಲ್ಲಿ ಇರುವ ಜನರ ಸಂಖ್ಯೆಯನ್ನು ಹೋಲಿಕೆ ಮಾಡಿದರೆ ಧಾರ್ಮಿಕ ಕೇಂದ್ರಗಳ ಸಂಖ್ಯೆಯೇ ಇದೆ ಎಂದು ನ್ಯಾ.ಪಿ.ವಿ.ಕುಂಞಕೃಷ್ಣನ್‌ ನೇತೃತ್ವದ ನ್ಯಾಯಪೀಠ ಹೇಳಿದೆ. ಇನ್ನು ಈಗಾಗಲೇ ಹಲವು ಮಸೀದಿಗಳು ಇರುವ ಸ್ಥಳದಲ್ಲಿ ಹೊಸತನ್ನು ನಿರ್ಮಿಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಮುಸ್ಲಿಂ ಸಮುದಾಯಕ್ಕೆ ಮಸೀದಿ ಅಗತ್ಯವಾಗಿದೆ. ಆದರೆ ಪವಿತ್ರ ಕುರಾನ್‌ನ ಪ್ರಕಾರ ಅಲ್ಲಲ್ಲಿ ಮಸೀದಿಯ ನಿರ್ಮಾಣ...

ಕಾರು 25 ಅಡಿ ಆಳಕ್ಕೆ ಬಿದ್ದರೂ ಪ್ರಯಾಣಿಕರು ಸೇಫ್…!

Kerala News: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಟಿಯಾಗೋ ಕಾರೊಂದು 25 ಅಡಿ ಆಳಕ್ಕೆ ಉರುಳಿ ಬಿದ್ದ ಘಟನೆ ಕೇರಳದಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರಿಗೆ ಯಾವುದೇ ಅಪಾಯ ಉಂಟಾಗಿಲ್ಲ ಎಂದು ತಿಳಿದು ಬಂದಿದೆ. ಟಾಟಾ ಟಿಯಾಗೋ ಕಾರಿನಲ್ಲಿ ಕೇರಳದ ಕುಟುಂಬವೊಂದು ಪ್ರಯಾಣಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು 25 ಅಡಿ ಆಳಕ್ಕೆ...
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img