Tuesday, May 5, 2026

Kerala politics

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಗುರುವಾರ ಅಧಿಕೃತವಾಗಿ ಪ್ರಕಟಿಸಿದೆ. ಈ ಮೂಲಕ ಈಗಾಗಲೇ ಘೋಷಿಸಿರುವ ಮೊದಲ ಪಟ್ಟಿಯೊಂದಿಗೆ ಒಟ್ಟು ಅಭ್ಯರ್ಥಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಕಣ್ಣೂರು ಕ್ಷೇತ್ರದಿಂದ ಮಾಜಿ ಮೇಯರ್ T.O....

ರಾಹುಲ್ ಭೇಟಿ ಬೆನ್ನಲ್ಲೇ ಶಶಿ ತರೂರ್ ‘ಸ್ಟಾರ್ ಪ್ರಚಾರಕ’

ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಂಡು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆ, ತಿರುವನಂತಪುರಂ ಸಂಸದ ಶಶಿ ತರೂರ್ ಅವರನ್ನು ಮುಂಬರುವ ಚುನಾವಣೆಯಲ್ಲಿ UDFನ ‘ಸ್ಟಾರ್ ಪ್ರಚಾರಕ’ ಎಂದು ಕಾಂಗ್ರೆಸ್ ಅಧಿಕೃತವಾಗಿ ಘೋಷಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್, ಶಶಿ ತರೂರ್ ಅವರು ಕೇರಳದಲ್ಲಿ...

BJP ಮೈತ್ರಿಗೆ ‘ನೋ’ JDS ನಲ್ಲಿ ಬಿರುಕು

ರಾಷ್ಟ್ರ ಮಟ್ಟದಲ್ಲಿ BJP ಯೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರವನ್ನು ವಿರೋಧಿಸಿ, JDS ಪಕ್ಷದ ಕೇರಳ ಘಟಕವು, ಹೊಸದಾಗಿ ಸ್ಥಾಪನೆ ಆಗಿರುವ ಭಾರತೀಯ ಸಮಾಜವಾದಿ ಜನತಾದಳದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಆಡಳಿತಾರೂಢ LDF ಮೈತ್ರಿಯ ಭಾಗವಾಗಿರುವ JDS , ISJDಯೊಂದಿಗೆ ವಿಲೀನಗೊಳ್ಳುತ್ತಿರುವ ಕುರಿತು ಇಂಧನ ಸಚಿವ ಕೆ. ಕೃಷ್ಣನ್ ಕುಟ್ಟಿ ಸೇರಿದಂತೆ ಪಕ್ಷದ ಇಬ್ಬರು ಶಾಸಕರು ವಿಧಾನಸಭಾ...

ಶಬರಿಮಲೆ ಚಿನ್ನ ಕದ್ದವರಿಗೆ ‘ಸೋನಿಯಾ ಗಾಂಧಿ’ ನಂಟು?

ಕೇರಳದ ಅಯ್ಯಪ್ಪಸ್ವಾಮಿ ದೇಗುಲದಲ್ಲಿ 4.5 ಕೆಜಿ ಚಿನ್ನ ಕಳವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸೋನಿಯಾಗಾಂಧಿಯವರ ಹೆಸರು ಕೇಳಿ ಬರ್ತಾಯಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸ್ಪಷ್ಟನೆ ನೀಡಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗ್ರಹಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಪಕ್ಷ ನಾಯಕರು ಸರ್ಕಾರದ ಮೇಲೆಯೇ ಅಸಂಬದ್ಧ ಆರೋಪಗಳನ್ನು...

ಶಬರಿಮಲೆ ಚಿನ್ನ ಹಗರಣ ಸಂಬಂಧಿಸಿದಂತೆ 3 ಶಾಸಕರ ಅಮಾನತು!

ಶಬರಿಮಲೆಯಲ್ಲಿ ಚಿನ್ನದ ಹಗರಣದ ನಡೆದಿದೆ. ಈ ಹಿನ್ನಲೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಮೂರು ದಿನಗಳಿಂದ ಪದೇ ಪದೇ ವಾಗ್ವಾದ ನಡಿಯುತ್ತಿದೆ. ಕೇರಳ ವಿಧಾನಸಭೆಯು ಪ್ರಸ್ತುತ ಅಧಿವೇಶನದ ಉಳಿದ ಅವಧಿಗೆ ಮೂವರು ವಿರೋಧ ಪಕ್ಷದ ಶಾಸಕರನ್ನು ಅಮಾನತುಗೊಳಿಸಿದೆ. M. ವಿನ್ಸೆಂಟ್, ರೋಜಿ M. ಜಾನ್, ಸನೀಶ್ ಕುಮಾರ್ ಜೋಸೆಫ್ ಅವರು ಅಮಾನತುಗೊಂಡಿದ್ದಾರೆ. ಸಂಸದೀಯ...
- Advertisement -spot_img

Latest News

ಬಿಜೆಪಿಯವರು 100 ಸ್ಥಾನವನ್ನು ಕದ್ದಿದ್ದಾರೆ. ನಾನು ರಾಜೀನಾಮೆ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...
- Advertisement -spot_img